ಭೀಮ್ ರಾವ್ ಅಂಬೇಡ್ಕರ್ ಅವರ 133ನೇ ಜನ್ಮದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಿದರು. 
ದೇಶ

ಅಂಬೇಡ್ಕರ್ ಜಯಂತಿ: 'ಬಾಬಾಸಾಹೇಬ್'ಗೆ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಪುಷ್ಪ ನಮನ

ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸಮಾಜ ಸುಧಾರಕ, ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತ್ರಜ್ಞ ಮತ್ತು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮದಿನದಂದು
ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ಅವರು ಪುಷ್ಪ ನಮನ ಸಲ್ಲಿಸಿದರು.
ಭೀಮ್ ರಾವ್ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೆಹಲಿಯ ಸಂಸತ್ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡರು.
ಸಂಸತ್ ಭವನದಲ್ಲಿ ಶುಕ್ರವಾರ ನಡೆದ 133ನೇ ಜನ್ಮದಿನಾಚರಣೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಣಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ

ಭಾರತದಲ್ಲಿ ಹೆಚ್ಚುವರಿಯಾಗಿ 3 ಲಕ್ಷ ಕೋಟಿ ಹೂಡಿಕೆ ಯೋಜನೆ ಪ್ರಕಟಿಸಿದ Amazon: 10 ಲಕ್ಷ ಉದ್ಯೋಗ ಸೃಷ್ಠಿ!

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

Calm isn't silence: 'ಬ್ರೇಕಪ್' ಸುತ್ತ ಅನುಮಾನ ಹುಟ್ಟು ಹಾಕಿದ ಸ್ಮೃತಿ ಮಂಧಾನ ಪೋಸ್ಟ್! ವೈರಲ್

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

SCROLL FOR NEXT