ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಘನಘೋರ ರೈಲು ದುರಂತದಲ್ಲಿ ಬರೋಬ್ಬರಿ 238 ಮಂದಿ ಬಲಿಯಾಗಿದ್ದಾರೆ. 
ದೇಶ

ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!

ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ.

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ ಈ ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.
ಬೆಂಗಳೂರು-ಹೌರಾ ರೈಲು ದುರಂತಕ್ಕೀಡಾಗಿರುವುದರಿಂದ ಕರ್ನಾಟಕದಲ್ಲಿ ಆತಂಕ ಹೆಚ್ಚಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಕಾರ್ಯಾಚರಣೆಯಲ್ಲಿ ತೊಡಗಿವೆ.
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು
ಒಡಿಶಾದಲ್ಲಿ ಘನಘೋರ ರೈಲು ದುರಂತ ಫೋಟೋಗಳು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!