ಒಡಿಶಾ ಪುರಿ ಜಗನ್ನಾಥನ ವಾರ್ಷಿಕ 'ರಥ ಜಾತ್ರೆ' ಮಂಗಳವಾರ ಸಾವಿರಾರು ಭಕ್ತರು ಸಮುದ್ರ ತೀರದ ಯಾತ್ರಾರ್ಥಿ ಪಟ್ಟಣದಲ್ಲಿ ಸೇರಿ ಭಕ್ತಿಯಿಂದ ಮಿಂದೇಳುವ ಮೂಲಕ ಆರಂಭವಾಗಿದೆ. ಒಡಿಶಾ ಸರ್ಕಾರವು ಆ ಬೃಹತ್ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಸಕಲ ವ್ಯವಸ್ಥೆಗಳನ್ನು ಮಾಡಿದ್ದು ಸಾಕಷ್ಟು ಬಂದೋಬಸ್ತ್ ಏರ್ಪಡಿಸಿದೆ. 
ದೇಶ

ಪುರಿ ಜಗನ್ನಾಥ ರಥ ಯಾತ್ರೆ: ಫೋಟೋಗಳು

ಒಡಿಶಾ ಪುರಿ ಜಗನ್ನಾಥನ ವಾರ್ಷಿಕ 'ರಥ ಜಾತ್ರೆ' ಮಂಗಳವಾರ ಸಾವಿರಾರು ಭಕ್ತರು ಸಮುದ್ರ ತೀರದ ಯಾತ್ರಾರ್ಥಿ ಪಟ್ಟಣದಲ್ಲಿ ಸೇರಿ ಭಕ್ತಿಯಿಂದ ಮಿಂದೇಳುವ ಮೂಲಕ ಆರಂಭವಾಗಿದೆ.

ಪುರಿ ಜಗನ್ನಾಥನ ರಥಯಾತ್ರೆಯ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಗೃಹ ಸಚಿವರು ಮತ್ತು ಒಡಿಶಾ ಮುಖ್ಯಮಂತ್ರಿ ಸೇರಿದಂತೆ ಹಲವು ನಾಯಕರು ಶುಭಕೋರಿದ್ದು, ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ.
ದೆಹಲಿಯ ಹೌಜ್ ಖಾಸ್‌ನಲ್ಲಿರುವ ಜಗನ್ನಾಥ ಮಂದಿರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಪ್ರವಾಸ ಕೈಗೊಂಡಿದ್ದು ಟ್ವಿಟರ್‌ನಲ್ಲಿ ಪ್ರಾರ್ಥನೆ ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ. ಎಲ್ಲರಿಗೂ ಜಗನ್ನಾಥ ರಥ ಯಾತ್ರೆಯ ಶುಭಾಶಯಗಳು. ನಾವು ಈ ಪವ
ಮಹಾಪ್ರಭು ಜಗನ್ನಾಥರ ರಥ ಜಾತ್ರಾ ಸಂದರ್ಭದಲ್ಲಿ, ಒಡಿಶಾದ ಪುರಿ ಬೀಚ್‌ನಲ್ಲಿ 250 ತೆಂಗಿನಕಾಯಿಗಳ ಸ್ಥಾಪನೆಯೊಂದಿಗೆ ಮರಳಿನಲ್ಲಿ ಕಲೆ ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
ಬಣ್ಣಬಣ್ಣದ ಉಡುಪುಗಳೊಂದಿಗೆ ಪುರಿಯ ಜಗನ್ನಾಥ ದೇವಸ್ಥಾನದ ಮುಂದೆ ರಥದ ಮುಂದೆ ನೃತ್ಯ ಮಾಡುತ್ತಿರುವ ಕಲಾವಿದರು
ಕಲಾವಿದರ ನೃತ್ಯದ ಭಂಗಿ
ಪುರಿ ಜಗನ್ನಾಥನ ಬೀದಿಗಳಲ್ಲಿ ಮೇಳೈಸಿದ ಕಲೆ
ಯಾತ್ರೆಗೆ ಸಜ್ಜಾಗಿರುವ ರಥ
ರಥ ಯಾತ್ರೆ ಆರಂಭದಲ್ಲಿ ರಸ್ತೆಯಲ್ಲಿ ಸೇರಿದ ಜನಸ್ತೋಮ
ಕಲಾವಿದರ ಭಾವಭಂಗಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT