ಕಳೆದ ಕೆಲವು ದಿನಗಳಿಂದ ಭಾರತದ ಹಲವಾರು ರಾಜ್ಯಗಳು ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿವೆ. ಅನೇಕ ರಾಜ್ಯಗಳಲ್ಲಿ ಮಳೆ ಸಂಬಂಧಿತ ದುರ್ಘಟನೆಗಳು ಮತ್ತು ಬೆಳೆ ಹಾನಿಯಿಂದಾಗಿ ಸಾವು ಸಂಭವಿಸಿವೆ. ಇಂದಿನವರೆಗೆ ವಾಯುವ್ಯ ಭಾರತದಲ್ಲಿ ಗುಡುಗು ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನ 
ದೇಶ

ದೇಶಾದ್ಯಾಂತ ಗುಡುಗು ಸಹಿತ ಅಕಾಲಿಕ ಮಳೆ; ಕೆಲವೆಡೆ ಜನಜೀವನ ಅಸ್ತವ್ಯಸ್ತ

ಕಳೆದ ಕೆಲವು ದಿನಗಳಿಂದ ಭಾರತದ ಹಲವಾರು ರಾಜ್ಯಗಳು ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿವೆ. ಅನೇಕ ರಾಜ್ಯಗಳಲ್ಲಿ ಮಳೆ ಸಂಬಂಧಿತ ದುರ್ಘಟನೆಗಳು ಮತ್ತು ಬೆಳೆ ಹಾನಿಯಿಂದಾಗಿ ಸಾವು ಸಂಭವಿಸಿವೆ.

ಮೇ 9ರಿಂದ ಹಲವೆಡೆ ಪೂರ್ವ ಮುಂಗಾರು ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ, ದೆಹಲಿಯಲ್ಲಿ ಮೇ 3ರಂದು ಮಳೆ ಸುರಿದಿದ್ದು ದೆಹಲಿಯ ಕೆಂಪುಕೋಟೆ ಬಳಿ ವ್ಯಕ್ತಿಯೊಬ್ಬರು ಮಗುವನ್ನು ಮಳೆಗೆ ಹೊತ್ತು ಓಡುತ್ತಿರುವ ದೃಶ್ಯ
ದೆಹಲಿಯ ವಸಂತ್ ಕುಂಜ್ ಬಳಿಯ ದೃಶ್ಯ
ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ. ವಿಜಯವಾಡ ಸಮೀಪದ ತಾಡೆಪಲ್ಲಿಯಲ್ಲಿ ಮೇ 2ರಂದು ಅತಿ ಹೆಚ್ಚು ಅಂದರೆ 7.9 ಸೆಂ.ಮೀ ಮಳೆಯಾಗಿದೆ.
ವಿಜಯವಾಡದಲ್ಲಿ ಮಳೆಯ ನೀರಿನಲ್ಲಿ ಬೈಕ್ ನಲ್ಲಿ ಚಲಿಸುತ್ತಿರುವ ದೃಶ್ಯ
ಮಳೆಯ ನೀರಿನಲ್ಲಿ ದೆಹಲಿಯ ಕೆಂಪುಕೋಟೆಯ ಬಿಂಬ
ಮೇ 2 ರಂದು ಬೆಳಿಗ್ಗೆ ಚೆನ್ನೈನ ಕೀಲ್ಕತ್ತಲೈ ಪ್ರದೇಶದ ಪೆರುಮಾಳ್ ನಗರದಲ್ಲಿ ನಿವಾಸಿಗಳು ಪ್ರವಾಹಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT