ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು. 
ದೇಶ

ಜಿ20 ಭಾರತದಲ್ಲಿ ವಿಶ್ವ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ- Photos

ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು.

ಭಾರತ್ ಮಂಟಪಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರಿಗೆ ಕೋನಾರ್ಕ್ ಸೂರ್ಯ ದೇವಾಲಯದ ಚಕ್ರ ಏನೆಂದು ವಿವರಿಸಿದ ಪ್ರಧಾನಿ ಮೋದಿ
ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ತಬ್ಬಿಕೊಂಡು ಸ್ವಾಗತಿಸಿದರು.
ಭಾರತ ಸಂಜಾತ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರನ್ನು ಮೋದಿ ಸ್ವಾಗತಿಸಿದರು.
ಅರ್ಜೆಂಟೀನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಸ್ವಾಗತಿಸಿದ ಮೋದಿ
ಆಸ್ಟ್ರೇಲಿಯನ್ ಪ್ರಧಾನಿ ಆಂಥೋನಿ ಅಲ್ಬನೀಸ್
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಐರೋಪ್ಯ ಒಕ್ಕೂಟ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್
ಜರ್ಮನ್ ಛಾನ್ಸೆಲರ್ ಓಲಾಫ್ ಸ್ಕೋಲ್ಜ್
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್
ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ
ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ತಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ
ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್
ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ
ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್
ಶೃಂಗಸಭೆ ಆರಂಭದಲ್ಲಿ ಅಮೆರಿಕ ಅಧ್ಯಕ್ಷರ ಜೊತೆ
ಶೃಂಗಸಭೆ ನಡೆಯುವ ವೇದಿಕೆಯ ವಿಹಂಗಮ ನೋಟ
ಶೃಂಗಸಭೆ ಆರಂಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಪ್ರಧಾನಿ ಮೋದಿ
ಆಫ್ರಿಕನ್ ಒಕ್ಕೂಟ ಅಧ್ಯಕ್ಷರನ್ನು ಜಿ20 ಖಾಯಂ ಸದಸ್ಯ ದೇಶವನ್ನಾಗಿ ಘೋಷಿಸಿ ಸ್ವಾಗತಿಸಿದ ಪ್ರಧಾನಿ ಮೋದಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT