ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು. 
ದೇಶ

ಜಿ20 ಭಾರತದಲ್ಲಿ ವಿಶ್ವ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ- Photos

ಒಡಿಶಾದ ಕೋನಾರ್ಕ್ ಸೂರ್ಯ ದೇವಾಲಯದ ಪ್ರಸಿದ್ಧ ಚಕ್ರದ ಚಿತ್ರದ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೆಪ್ಟೆಂಬರ್ 9, 2023 ರ ಶನಿವಾರದಂದು ದೆಹಲಿಯಲ್ಲಿ G20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ G20 ನಾಯಕರನ್ನು ಸ್ವಾಗತಿಸಿದರು.

ಭಾರತ್ ಮಂಟಪಕ್ಕೆ ಆಗಮಿಸಿದ ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರಿಗೆ ಕೋನಾರ್ಕ್ ಸೂರ್ಯ ದೇವಾಲಯದ ಚಕ್ರ ಏನೆಂದು ವಿವರಿಸಿದ ಪ್ರಧಾನಿ ಮೋದಿ
ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರನ್ನು ತಬ್ಬಿಕೊಂಡು ಸ್ವಾಗತಿಸಿದರು.
ಭಾರತ ಸಂಜಾತ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರನ್ನು ಮೋದಿ ಸ್ವಾಗತಿಸಿದರು.
ಅರ್ಜೆಂಟೀನಾದ ಅಧ್ಯಕ್ಷ ಆಲ್ಬರ್ಟೊ ಫೆರ್ನಾಂಡಿಸ್ ಅವರನ್ನು ಸ್ವಾಗತಿಸಿದ ಮೋದಿ
ಆಸ್ಟ್ರೇಲಿಯನ್ ಪ್ರಧಾನಿ ಆಂಥೋನಿ ಅಲ್ಬನೀಸ್
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಐರೋಪ್ಯ ಒಕ್ಕೂಟ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್
ಜರ್ಮನ್ ಛಾನ್ಸೆಲರ್ ಓಲಾಫ್ ಸ್ಕೋಲ್ಜ್
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಪಾನ್ ಪ್ರಧಾನಿ ಕಿಶಿದಾ ಫೂಮಿಯೊ
ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಯೋಲ್
ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ
ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅನುಪಸ್ಥಿತಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ತಮ್ಮ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ
ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್
ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ
ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್
ಶೃಂಗಸಭೆ ಆರಂಭದಲ್ಲಿ ಅಮೆರಿಕ ಅಧ್ಯಕ್ಷರ ಜೊತೆ
ಶೃಂಗಸಭೆ ನಡೆಯುವ ವೇದಿಕೆಯ ವಿಹಂಗಮ ನೋಟ
ಶೃಂಗಸಭೆ ಆರಂಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಪ್ರಧಾನಿ ಮೋದಿ
ಆಫ್ರಿಕನ್ ಒಕ್ಕೂಟ ಅಧ್ಯಕ್ಷರನ್ನು ಜಿ20 ಖಾಯಂ ಸದಸ್ಯ ದೇಶವನ್ನಾಗಿ ಘೋಷಿಸಿ ಸ್ವಾಗತಿಸಿದ ಪ್ರಧಾನಿ ಮೋದಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT