ಬೆಂಬಲ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ದೆಹಲಿ ಪ್ರತಿಭಟನೆ (Farmers Protest)ಗೆ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. 
ದೇಶ

ಬೃಹತ್‌ ಪ್ರತಿಭಟನೆಗೆ ವೇದಿಕೆಯಾದ ದೆಹಲಿ; ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರ ಧರಣಿ

ಬೆಂಬಲ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ದೆಹಲಿ ಪ್ರತಿಭಟನೆ (Farmers Protest)ಗೆ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಸಕಲ ಸಿದ್ಧತೆಗಳೊಂದಿಗೆ ರೈತರು ರಾಜಧಾನಿ ದೆಹಲಿ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ.

ದೇಶ ಮತ್ತೊಂದು ಬೃಹತ್‌ ರೈತ ಪ್ರತಿಭಟನೆಗೆ ಸಾಕ್ಷಿಯಾಗಿದ್ದು, ದೆಹಲಿ ಪ್ರವೇಶಿಸದಂತೆ ಗಡಿಗಳನ್ನು ಮುಚ್ಚಲಾಗಿರುವುದರಿಂದ ರೈತರು ಇದೀಗ ಸಕಲ ಸಿದ್ಧತೆಗಳೊಂದಿಗೆ ದೆಹಲಿ ಗಡಿಗೆ ಆಗಮಿಸುತ್ತಿದ್ದಾರೆ.
2020ರಲ್ಲಿ ನಡೆದಿದ್ದ ಪ್ರತಿಭಟನೆಯಿಂದ ಸಾಕಷ್ಟು ಪಾಠ ಕಲಿತಿರುವ ರೈತರು ಇದೀಗ ಸಕಲ ಸಿದ್ಧತೆಗಳೊಂದಿಗೆ ದೆಹಲಿಗೆ ಪ್ರವೇಶ ಮಾಡುತ್ತಿದ್ದಾರೆ.
ಈ ಬಾರಿ ರೈತರು ಕೇವಲ ಟ್ರಾಕ್ಟರ್ ಗಳ ಮೂಲಕ ಮಾತ್ರವಲ್ಲದೇ ಇತರೆ ವಾಹನಗಳ ಮೂಲಕವೂ ದೆಹಲಿಗೆ ಆಗಮಿಸುತ್ತಿದ್ದಾರೆ.
6 ತಿಂಗಳ ರೇಷನ್, ಡೀಸೆಲ್, ಟ್ರಾಕ್ಟರ್ ಮಾತ್ರವಲ್ಲದೇ ಸೂಜಿಯಿಂದ ಹಿಡಿದು ಕಲ್ಲನ್ನೂ ಪುಡಿಗಟ್ಟಬಲ್ಲ ಬೃಹತ್ ಸುತ್ತಿಗೆಗಳು ಸೇರಿದಂತೆ ಸುಮಾರು 6 ತಿಂಗಳ ವರೆಗೂ ಬೇಕಾಗುವ ಎಲ್ಲ ವಸ್ತುಗಳೊಂದಿಗೆ ದೆಹಲಿಗೆ ಆಗಮಿಸಿದ್ದಾರೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ
ದೆಹಲಿ ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ರಸ್ತೆಗೆ ಕಂಟೈನರ್ ಹಾಕುತ್ತಿರುವ ಭದ್ರತಾ ಸಿಬ್ಬಂದಿ
ರೈತರ ಮೇಲೆ ಪೊಲೀಸರಿಂದ ಅಶ್ರುವಾಯು ಪ್ರಯೋಗ
ಕಾಂಕ್ರೀಟ್ ತಡೆಗೋಡೆ ಮೇಲೆ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ
ದೆಹಲಿ ಸಂಪರ್ಕಿಸುವ ಸೇತುವೆ ಮೇಲೆ ಭದ್ರತಾ ಸಿಬ್ಬಂದಿ ಮತ್ತು ರೈತರು
ಪ್ರತಿಭಟನಾ ನಿರತ ರೈತರು
ಪ್ರತಿಭಟನಾ ನಿರತ ರೈತರು
ಪ್ರತಿಭಟನಾ ನಿರತ ರೈತರು
ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿರುವ ಭದ್ರತಾ ಸಿಬ್ಬಂದಿ
ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕುರುವ ಭದ್ರತಾ ಸಿಬ್ಬಂದಿ
ಪ್ರತಿಭಟನೆ ವೇಳೆ ಗಾಯಗೊಂಡ ರೈತನ ನೆರವಿಗೆ ಧಾವಿಸಿದ ಸಹೋದ್ಯೋಗಿ ರೈತರು
ಪ್ರತಿಭಟನೆಗೆ ಬಂದ ರೈತರ ಟ್ರ್ಯಾಕ್ಟರ್
ಕಾಂಕ್ರೀಟ್ ಬ್ಯಾರಿಕೇಡ್ ಹಾಕಿರುವ ಪೊಲೀಸರು
ಪ್ರತಿಭಟನೆಗೆ ಬಂದ ರೈತರ ಟ್ರ್ಯಾಕ್ಟರ್ ಗಳು
Delhi-farmers-protest19
Delhi-farmers-protest20
Delhi-farmers-protest21
Delhi-farmers-protest22
Delhi-farmers-protest23
Delhi-farmers-protest24

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT