ವೆಂಕಟಪತಿ ರಾಜು, ರಾಜೇಶ್ ಚೌಹಾನ್, ಮನೋಜ್ ಪ್ರಭಾಕರ್ ಮತ್ತು ಅನಿಲ್ ಕುಂಬ್ಳೆ 
ಕ್ರೀಡೆ

50ನೇ ವಸಂತಕ್ಕೆ ಕಾಲಿಟ್ಟ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ; ಇಲ್ಲಿವೆ ಅವರ ಅಪರೂಪದ ಫೋಟೋಗಳು

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆಯವರು 50ನೇ ವಸಂತಕ್ಕೆ ಕಾಲಿಟ್ಟಿದ್ದು, ನೀವು ನೋಡಿರದ ಅವರ ಅಪರೂಪದ ಫೋಟೊಗಳು ಇಲ್ಲಿವೆ.

ಪ್ರವೀಣ್ ಅಮ್ರೆ ಜೊತೆಗಿರುವ ಅನಿಲ್ ಕುಂಬ್ಳೆ, ಮನೋಜ್ ಪ್ರಭಾಕರ್ ಮತ್ತು ಶ್ರೀನಾಥ್
ಭಾರತದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಮತ್ತು ಸಚಿನ್ ತೆಂಡೂಲ್ಕರ್
ಬೆಂಗಳೂರಿನಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿರುವ ಕ್ರಿಕೆಟರ್ ಶ್ರೀಕಾಂತ್, ಅನಿಲ್ ಕುಂಬ್ಳೆ, ಶ್ರೀನಾಥ್
ಪತ್ನಿ ಚೇತನಾ ಜೊತೆಗಿರುವ ಅನಿಲ್ ಕುಂಬ್ಳೆ.
ಟೆಸ್ಟ್ ಕ್ರಿಕೆಟ್ ನಲ್ಲಿ 300 ವಿಕೆಟ್ ಪಡೆದ ಹಿನ್ನೆಲೆಯಲ್ಲಿ ಕೆಎಸ್ಸಿಎ ನೀಡಿದ ಟ್ರೋಫಿಯನ್ನು ಅನಿಲ್ ಕುಂಬ್ಳೆಯವರು ಎತ್ತಿಹಿಡಿದು ಸಂಭ್ರಮಿಸಿದ ಕ್ಷಣ. ಕೆಎಸ್‌ಸಿಎ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಅಧ್ಯಕ್ಷ ಮತ್ತು ಬಿಸಿಸಿಐ ಉಪಾಧ್ಯಕ್ಷ ಕೆ.ಎಂ.ರಾಮ್ ಪ್ರಸಾದ್ ಕೂಡ ಫೋಟೋದಲ್ಲಿದ್ದಾರೆ.
ಪೋಷಕರೊಂದಿಗಿರುವ ಅನಿಲ್ ಕುಂಬ್ಳೆ.
ನಾಗ್ಪುರದ ವಿಸಿಎ ಕ್ರೀಡಾಂಗಣದಲ್ಲಿ ಬಿಸಿಸಿಐ ನಡೆಸಿದ್ದ ಸನ್ಮಾನ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಅವರ ಪತ್ನಿ, ಅನಿಲ್ ಕುಂಬ್ಳೆ ಇರುವುದು.
ಚೆನ್ನೈನಲ್ಲಿ ಶಖಿ ಫೌಂಡೇಶನ್ ಆಯೋಜಿಸಿದ್ದ ಸಮಾರಂಭದಲ್ಲಿ ಅನಿಲ್ ಕುಂಬ್ಳೆ ವಿಕಲಚೇತನಿಗೆ ಕೇಕ್ ತಿನ್ನಿಸುತ್ತಿರುವುದು.
ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿಲ್ ಕುಂಬ್ಳೆ ಅವರನ್ನು ಕುಟುಂಬ ಸದಸ್ಯರು ಸ್ವಾಗತಿಸಿದ ಕ್ಷಣ.
ಭಾರತದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಾಹುಲ್ ದ್ರಾವಿಡ್.
ಹೈದರಾಬಾದ್ ಭೇಟಿ ವೇಳೆ ಅಭಿಮಾನಿಯೊಬ್ಬರಿಗೆ ಆಟೋಗ್ರಾಫ್ ನೀಡುತ್ತಿರುವ ಅನಿಲ್ ಕುಂಬ್ಳೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತರಬೇತಿ ನಡೆಸುತ್ತಿರುವ ಅನಿಲ್ ಕುಂಬ್ಳೆ, ವಾಸಿಮ್ ಜಾಫರ್, ರಾಹುಲ್ ದ್ರಾವಿಡ್ ಮತ್ತು ವಿ.ವಿ.ಎಸ್. ಲಕ್ಷ್ಮಣ್.
ಆಸ್ಟ್ರೇಲಿಯಾ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್ ಜೊತೆಗೆ ಅನಿಲ್ ಕುಂಬ್ಳೆ.
ಪಾಕಿಸ್ತಾನ ಕ್ರಿಕೆಟಿಗರಾದ ಶೋಯೆಬ್ ಅಖ್ತರ್ ಹಾಗೂ ಶೋಯೆಬ್ ಮಲಿಕ್ ಜೊತೆಗಿರುವ ಅನಿಲ್ ಕುಂಬ್ಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT