ಐಪಿಎಲ್‌ನಲ್ಲಿ ಭಾರಿ ಹಿಟ್ಟರ್‌ಗಳು, ಸ್ಟಾರ್ ಬೌಲರ್‌ಗಳು ಮತ್ತು ಸಿಕ್ಸರ್‌ಗಳು ಇರುವಂತೆ ಆ್ಯಂಕರ್‌ಗಳಿಗೂ ಅಪಾರ ಅಭಿಮಾನಿಗಳಿದ್ದಾರೆ. ಈ ಪಟ್ಟಿಯ ಮುಂಚೂಣಿಯಲ್ಲಿರುವ ನಿರೂಪಕಿ ಮಾಯಾಂತಿ ಲ್ಯಾಂಗರ್ ಇದ್ದಾರೆ. ಸೌಂದರ್ಯದ ಜೊತೆಗೆ ಅಪಾರ ಪ್ರತಿಭೆಯನ್ನು ಹೊಂದಿರುವ ಇವರು ಆ್ಯಂಕರ್ ಆಗಿ ಉತ್ತಮ ಹೆಸರು ಗಳಿಸಿದ್ದಾರೆ.  
ಕ್ರೀಡೆ

ಐಪಿಎಲ್ 2022: ಹಾಟ್ ಅಂಡ್ ಬೋಲ್ಡ್ ಟಾಪ್ 5 ಕ್ರೀಡಾ ನಿರೂಪಕಿಯರು ಇವರೇ ನೋಡಿ!

ಐಪಿಎಲ್‌ನಲ್ಲಿ ಭಾರಿ ಹಿಟ್ಟರ್‌ಗಳು, ಸ್ಟಾರ್ ಬೌಲರ್‌ಗಳು ಮತ್ತು ಸಿಕ್ಸರ್‌ಗಳು ಇರುವಂತೆ ಆ್ಯಂಕರ್‌ಗಳಿಗೂ ಅಪಾರ ಅಭಿಮಾನಿಗಳಿದ್ದಾರೆ. ಈ ಪಟ್ಟಿಯ ಮುಂಚೂಣಿಯಲ್ಲಿರುವ ನಿರೂಪಕಿ ಮಾಯಾಂತಿ ಲ್ಯಾಂಗರ್ ಇದ್ದಾರೆ.

2020ರಲ್ಲಿ ಮಾಯಂತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಐಪಿಎಲ್‌ನಂತಹ ಮೆಗಾ ಈವೆಂಟ್‌ಗಳಿಂದ ಸ್ವಲ್ಪ ಸಮಯ ದೂರ ಉಳಿದಿದ್ದರು. ಆದರೆ, ಇತ್ತೀಚಿನ ಮಾಹಿತಿ ಪ್ರಕಾರ, ಐಪಿಎಲ್-2022ರ ಸೀಸನ್‌ನೊಂದಿಗೆ ಮಯಂತಿ ರೀ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರೆ. ಮತ್ತೊಮ್ಮೆ ಆ್ಯಂಕರ್ ಅವತಾರದಲ್ಲಿ ಮಿಂಚ
ಸಂಜನಾ ಗಣೇಶನ್: ಸಂಜನಾ ಪ್ರಸ್ತುತ ಭಾರತದ ಪ್ರಮುಖ ಕ್ರೀಡಾ ನಿರೂಪಕರಲ್ಲಿ ಒಬ್ಬರು. ಮಾಯಾಂತಿ ಅವರ ಅನುಪಸ್ಥಿತಿಯಲ್ಲಿ ಅವರು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಪ್ರಸ್ತುತ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ನಿರತರಾಗಿದ್ದಾರೆ. ಈ ಮೆಗಾ ಈವೆಂಟ್ ನಂತರ ಐಪಿಎಲ್‌ಗೆ ಎಂಟ್ರಿ ನೀಡಲಿದ್ದಾರೆ. ಕಳೆದ ವ
ತಾನ್ಯ ಪುರೋಹಿತ್: ಉತ್ತರಾಖಂಡದ ತಾನ್ಯಾ ಪುರೋಹಿತ್ ಗರ್ವಾಲ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಬಾಲಿವುಡ್ ಸ್ಟಾರ್ ಹೀರೋಯಿನ್ ಅನುಷ್ಕಾ ಶರ್ಮಾ ಅಭಿನಯದ NH-10 ಸಿನಿಮಾದ ಮೂಲಕ ಬೆಳಕಿಗೆ ಬಂದ ತಾನ್ಯಾಗೆ ಕ್ರಿಕೆಟ್ ಶೋಗಳಿಗೆ ಆ್ಯಂಕರ್ ಆಗಿ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿದೆ. ಈ ಕ್ರಮದಲ್ಲಿ ಅವರು ಐಪಿ
ನಸ್ಪ್ರೀತ್ ಕೌರ್: ನಸ್ಪ್ರೀತ್ ಕೌರ್ ಮೆಲ್ಬೋರ್ನ್‌ನಲ್ಲಿ ಹುಟ್ಟಿ ಬೆಳೆದ ಭಾರತೀಯ ಮೂಲದ ಯುವತಿ. ಕ್ರಿಕೆಟ್ ಕಾರ್ಯಕ್ರಮಗಳ ನಿರೂಪಣೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು IPL-2022 ಸೀಸನ್ ನೊಂದಿಗೆ ಜನಪ್ರಿಯತೆಯನ್ನು ಗಳಿಸಿದ್ದಾರೆ.
ನೆರೋಲಿ: ಆಸ್ಟ್ರೇಲಿಯಾದ ಪತ್ರಕರ್ತೆ, ನೆರೋಲಿ ಅವರು ಕ್ರಿಕೆಟ್ ಮತ್ತು ಫುಟ್‌ಬಾಲ್ ಮತ್ತು ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಗಳಿಗೆ ಆಂಕರ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. 2021ರ ಐಪಿಎಲ್‌ನಲ್ಲಿ ಅವರ ಆ್ಯಂಕರಿಂಗ್‌ಗೆ ಫಿದಾ ಅಭಿಮಾನಿಗಳು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ