ಕ್ರೀಡೆ

ಆ ಒಂದು ಸೋಲು ಹಿಂಸಾಚಾರಕ್ಕೆ ಕಾರಣವಾಯ್ತಾ? 175 ಜನರ ಸಾವಿನ ಭಯಾನಕ ದೃಶ್ಯಗಳು!

Vishwanath S
ಆಕ್ರೋಶಗೊಂಡ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಇದರಿಂದ ಕಾಲ್ತುಳಿತ ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ರೋಶಗೊಂಡ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಇದರಿಂದ ಕಾಲ್ತುಳಿತ ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೋನೇಷ್ಯಾದ ಟಾಪ್ ಲೀಗ್ BRI ಲಿಗಾ ಪಂದ್ಯದಲ್ಲಿ ಪರ್ಸೆಬಯಾ ತಂಡ 3-2 ರಿಂದ ಗೆದ್ದ ನಂತರ ಈ ದುರ್ಘಟನೆ ಸಂಭವಿಸಿದೆ.
ಅರೆಮಾ ಎಫ್‌ಸಿ ಮತ್ತು ಪರ್ಸೆಬಯಾ ಸುರಬಯಾ ನಡುವಿನ ಪಂದ್ಯ ಮುಗಿದ ನಂತರ, ಸೋತ ತಂಡದ ಬೆಂಬಲಿಗರು ಪಿಚ್‌ಗೆ ನುಗ್ಗಿ ಗಲಾಟೆ ಮಾಡಿದ್ದು ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
ಹಿಂಸಾಚಾರದ ದೃಶ್ಯ
SCROLL FOR NEXT