ಎಚ್. ಆಂಜನೇಯ 
ರಾಜಕೀಯ

ಹಾಗೇ ಬಿಟ್ರೆ ಗೋಡ್ಸೆಗೂ ಭಾರತ ರತ್ನ ಕೊಡ್ತಾರೆ : ಆಂಜನೇಯ ವ್ಯಂಗ್ಯ

ಬಿಜೆಪಿಯವರನ್ನು ಹೀಗೆಯೇ ಬಿಟ್ಟರೆ ವಾಜಪೇಯಿ ಅವರಿಗಲ್ಲ, ಗಾಂಧಿ ಕೊಂದ ಗೋಡ್ಸೆಗೂ ಭಾರತ ರತ್ನ ಕೊಡುತ್ತಾರೆ ಎಂದು...

ಕೊಪ್ಪಳ: ಬಿಜೆಪಿಯವರನ್ನು ಹೀಗೆಯೇ ಬಿಟ್ಟರೆ ವಾಜಪೇಯಿ ಅವರಿಗಲ್ಲ, ಗಾಂಧಿ ಕೊಂದ ಗೋಡ್ಸೆಗೂ ಭಾರತ ರತ್ನ ಕೊಡುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ  ಎಚ್. ಆಂಜನೇಯ ವ್ಯಂಗ್ಯವಾಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ರೀತಿ ಪ್ರತಿಕ್ರಿಯಿಸಿದರು. ಆದರೆ ಜತೆಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಮದನಮೋಹನ ಮಾಳವೀಯ ಅವರು  ಶಿಕ್ಷಣ ತಜ್ಞರು. ಈ ಇಬ್ಬರಿಗೆ ಭಾರತ ರತ್ನ ನೀಡಿರುವುದಕ್ಕೆ ನಮ್ಮದೇನೂ ತಕರಾರು ಇಲ್ಲ ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT