ಮಾಜಿ ಪ್ರಧಾನಿ ದೇವೇಗೌಡ 
ರಾಜಕೀಯ

ಮತಾಂತರ ಕುರಿತು ಮೋದಿ ಮಾತಾಡಲಿ: ದೇವೇಗೌಡ

ದೇಶದಲ್ಲಿ ನಡೆಯುತ್ತಿರುವ ಮತಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿಯೇ...

ಮಂಗಳೂರು: ದೇಶದಲ್ಲಿ ನಡೆಯುತ್ತಿರುವ ಮತಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿಯೇ ಮಾತನಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಸರ್ವಧರ್ಮವನ್ನು ಸಮಭಾವದಿಂದ ಪ್ರಧಾನಿ ನೋಡಬೇಕು.

ಮತಾಂತರ ಕುರಿತು ಪ್ರಧಾನಿ ಮೌನವಹಿಸಿರುವುದು ಸರಿಯಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫೆಬ್ರವರಿ ಅಧಿವೇಶನದ ವೇಳೆ ಜನತಾ ಪರಿವಾರ ಒಂದಾಗರಿದೆ. ಈ ಕುರಿತು ಈಗಾಗಲೇ ಪ್ರಥಮ ಸುತ್ತಿನ ಮಾತುಕತೆಯಾಗಿದೆ.

ಲೋಕಸಭೆಯಲ್ಲಿ ಈಗ 15ನೇ ಸ್ಥಾನದಲ್ಲಿದ್ದೇವೆ. ಲೋಕಸಭೆಯಲ್ಲಿ ಪಕ್ಷದ ಸಂಸದರ ಸಂಖ್ಯೆ ಕಡಿಮೆ ಇರುವುದರಿಂದ ಜನರ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದ್ದರೂ ದನಿ ಎತ್ತಲು ಅವಕಾಶ ಸಿಗುತ್ತಿಲ್ಲ. ಸಂಸದರ ಸಂಖ್ಯೆ ನೋಡಿಯೇ ಸ್ಪೀಕರ್ ನಮಗೆ ಮಾತನಾಡಲು ಅವಕಾಶ ನೀಡುತ್ತಾರೆ.

ಆದ್ದರಿಂದ ಜನತಾ ಪರಿವಾರ ಒಗ್ಗೂಡುವ ಅನಿರ್ವಾಯತೆ ಇದೆ. ಒಟ್ಟುಗೂಡಿದರೆ 15ರಿಂದ 5ನೇ ಸ್ಥಾನಕ್ಕೆ ಬರಲಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT