ಸಿದ್ದರಾಮಯ್ಯ 
ರಾಜಕೀಯ

ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು: ಸಿಎಂ ಸಿದ್ದರಾಮಯ್ಯ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠಿ ಎಚ್.ಡಿ.ದೇವೇಗೌಡ ಅವರು ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ನಾನು ಜೆಡಿಎಸ್ ನಿರ್ನಾಮ ಮಾಡುತ್ತೇನೆ ಎಂಬ ಭಯ ಅವರಿಗೆ ಇದೆ. ಆದರೆ ನಿರ್ನಾಮ ಮಾಡುವ ಸಂಸ್ಕೃತಿ ನಮ್ಮದಲ್ಲ. ದೇವೇಗೌಡರೆ ಹಲವು ಮಾಜಿ ಮುಖ್ಯಮಂತ್ರಿಗಳನ್ನು ನಿರ್ನಾಮ ಮಾಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಹಾಗೂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಮಾಜಿ ಸಿಎಂಗಳನ್ನು ನಿರ್ನಾಮ ಮಾಡಿದ್ದು ದೇವೇಗೌಡರು ಎಂದರು.

ಇನ್ನು ಹಲವು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT