ವಾಟಳ್ ನಾಗರಾಜ್ 
ರಾಜಕೀಯ

ಪರಿಷತ್ ಚುನಾವಣೆಯಲ್ಲಿ ವಾಟಾಳ್‌ ನಾಗರಾಜ್‌ ಪಡೆದ ಮತ 11

ಡಿಸೆಂಬರ್ 27ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ

ಮೈಸೂರು: ಡಿಸೆಂಬರ್ 27ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿ ವಾಟಾಳ್‌ ನಾಗರಾಜ್‌ ಅವರು ಮೊದಲ ಪ್ರಾಶಸ್ತ್ಯದ 11 ಮತಗಳನ್ನು ಮಾತ್ರ ಪಡೆದಿದ್ದಾರೆ.

ಸದಾ ಕನ್ನಡ ಪರ ಬೀದಿಗಿಳಿದು, ವಿನೂತನ ರೀತಿಯಲ್ಲಿ ಹೋರಾಟ ಮಾಡುತ್ತಾ ಸರ್ಕಾರದ ಮತ್ತು ಜನರ ಗಮನ ಸೆಳೆಯುತ್ತಿದ್ದ ವಾಟಾಳ್‌ ಅವರು ಕೇವಲ 11 ಮತಗಳನ್ನು ಪಡೆಯುವ ಮೂಲಕ ತೀವ್ರ ಮುಖಭಂಗ ಅನಭವಿಸಿದ್ದಾರೆ.

ಇಂದು ಮತ ಎಣಿಕೆ ನಡೆದ ನಗರದ ಊಟಿ ರಸ್ತೆಯ ಜೆಎಸ್‌ಎಸ್‌ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನತ್ತ ವಾಟಾಳ್‌ ನಾಗರಾಜ್‌ ಅವರು ಬೆಳಿಗ್ಗೆಯಿಂದಲೂ ಕಾಣಿಸಿಕೊಳ್ಳಲಿಲ್ಲ.

ಚಲಾವಣೆಯಾದ ಮತಗಳಲ್ಲಿ 427 ತಿರಸ್ಕೃತಗೊಂಡಿದ್ದು, 10 ಮತಗಳು ನೋಟಾ ಆಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT