ಸ್ಪೀಕರ್ ಕಾಗೋಡು ತಿಮ್ಮಪ್ಪ 
ರಾಜಕೀಯ

ಇನ್ನು ರಾಜಕಾರಣಕ್ಕೆ ಬರಲ್ಲ: ಕಾಗೋಡು

ನಾನು ಇನ್ನು ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ...

ವಿಧಾನಸಭೆ: ನಾನು ಇನ್ನು ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ದೆಹಲಿ ಚುನಾವಣೆ ಫಲಿತಾಂಶದಿಂದ ಎಲ್ಲರೂ ಬೇಸರದಲ್ಲಿ ಇದ್ದಾರೆ. ನಿಮಗೆ ಯಾವುದೇ ಹಂಗಿಲ್ಲ. ಏಕೆಂದರೆ ನೀವೀಗ ಯಾವ ಪಕ್ಷದ ಸದಸ್ಯರೂ ಅಲ್ಲ. ಮುಂದೆ ಬರುವ ಸಾಧ್ಯತೆ ಇದೆಯೇಎಂದು ರಮೇಶ್‍ಕುಮಾರ್ ಕಾಲೆಳೆದಾಗ ಸ್ಪೀಕರ್ ಈ ಉತ್ತರ ನೀಡಿದರು.

ನಾನು ಇನ್ನು ಮುಂದೆ ರಾಜಕಾರಣಕ್ಕೆ ಬರುವುದಿಲ್ಲ. ಈ ಸಲವೂ ಬರಬಾರದು ಎಂದುಕೊಂಡಿದ್ದೆ. ಆದರೆ, ಅರಣ್ಯಭೂಮಿ ಸಮಸ್ಯೆ ಬಗೆಹರಿಸಬೇಕೆಂಬ ಕಾರಣಕ್ಕೆ ಬಂದೆ. ಮಾರ್ಚ್ ಅಂತ್ಯದ ವೇಳೆಗೆ ಸಮಸ್ಯೆ ಬಗೆಹರಿಸಿ ಹಕ್ಕುಪತ್ರ ನೀಡಬೇಕೆಂದುಕೊಂಡಿದ್ದೆ. ಇದಕ್ಕಾಗಿ ತಿರುಗಿ ತಿರುಗಿ ನನ್ನ ಹೆಣ ಬಿದ್ದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT