ಎಚ್.ಸಿ.ಮಹದೇವಪ್ಪ 
ರಾಜಕೀಯ

ಭ್ರಷ್ಟರಿಗೆ ಬಡ್ತಿ ಭಕ್ಷೀಸು

ಲೋಕೋಪಯೋಗಿ ಇಲಾಖೆಯಲ್ಲಿ 10 ವರ್ಷಗಳಿಂದ 54 ಪ್ರಕರಣಗಳಲ್ಲಿ ಹಣ ದುರುಪಯೋಗ ಪಡಿಸಿಕೊಂಡ

ವಿಧಾನ ಪರಿಷತ್ತು: ಲೋಕೋಪಯೋಗಿ ಇಲಾಖೆಯಲ್ಲಿ 10 ವರ್ಷಗಳಿಂದ 54 ಪ್ರಕರಣಗಳಲ್ಲಿ ಹಣ ದುರುಪಯೋಗ ಪಡಿಸಿಕೊಂಡ ಆಪಾದನೆ ಬಂದಿದೆ. ಈ ಪ್ರಕರಣಗಳಲ್ಲಿ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಸಕ್ತಿ ವಹಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ  ವಾಗ್ದಾಳಿ ನಡೆಸಿದವು. ಸದಸ್ಯ ಬಸವರಾಜ ಹೊರಟ್ಟಿ ಅವರ ಪ್ರಶ್ನೆಗೆ ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಉತ್ತರಿಸಿ, 54 ಹಣ ದುರುಪಯೋಗ ಪ್ರಕರಣಗಳ ಪೈಕಿ 13 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿದೆ. 41 ಪ್ರಕರಣ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಈ ವೇಳೆಗೆ ಮಾತನಾಡಿದ ಹೊರಟ್ಟಿ, ಒಟ್ಟಾರೆ 54 ಪ್ರಕರಣಗಳಿಂದ ಅಂದಾಜು ರು 100 ಕೋಟಿ ದುರುಪಯೋಗವಾಗಿದೆ ಎಂದು ಅಂಕಿಸಂಖ್ಯೆ ಹೇಳುತ್ತಿದೆ. ಇಷ್ಟಾದರೂ ಸರ್ಕಾರ ಈ ವಿಚಾರದಲ್ಲಿ ಗಂಭೀರ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿಲ್ಲ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT