ಕೀಲಿಕೈ ಹಸ್ತಾಂತರ 
ರಾಜಕೀಯ

ಜಿ. ಪರಮೇಶ್ವರ್‍ಗೆ ಕೀಲಿಕೈ ಹಸ್ತಾಂತರ

ಕೊನೆಗೂ ಜೆಡಿಎಸ್ ಕಚೇರಿಯ ಕೀಲಿ ಕೈ ಕಾಂಗ್ರೆಸ್‍ಗೆ ಹಸ್ತಾಂತರಗೊಂಡಿದೆ. ಸೋಮವಾರ ಬೆಳಗಿನ ಜಾವದ ವರೆಗೆ ಕಚೇರಿಯಲ್ಲಿದ್ದ...

ಬೆಂಗಳೂರು: ಕೊನೆಗೂ ಜೆಡಿಎಸ್ ಕಚೇರಿಯ ಕೀಲಿ ಕೈ ಕಾಂಗ್ರೆಸ್‍ಗೆ ಹಸ್ತಾಂತರಗೊಂಡಿದೆ. ಸೋಮವಾರ ಬೆಳಗಿನ ಜಾವದ ವರೆಗೆ ಕಚೇರಿಯಲ್ಲಿದ್ದ ಸಾಮಾನು-ಸರಂಜಾಮು, ಕಡತ, ಪೀಠೋಪಕರಣ ಗಳನ್ನು ಖುದ್ದು ನಿಂತು ಸಾಗಿಸಿದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಕಚೇರಿಗೆ ಬೀಗ ಹಾಕಿ ಕೀಲಿಕೈಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಹಸ್ತಾಂತರಿಸುವಂತೆ ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಜೆಡಿಎಸ್ ವಕ್ತಾರರಾದ ರಮೇಶ್ ಬಾಬು ಬೆಳಗ್ಗೆ 10 ಗಂಟೆ ಸುಮಾರಿಗೆ ಡಾ.ಜಿ.ಪರಮೇಶ್ವರ ಅವರ ನಿವಾಸಕ್ಕೆ ತೆರಳಿ ಕಟ್ಟಡದ ಕೀಲಿ ಕೈನ್ನುಹಸ್ತಾಂತರಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಚೇರಿಗೆ ತೆರಳಿ ಕಾಂಗ್ರೆಸ್ ಧ್ವಜ ಹಾರಿಸಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT