ಲೋಕಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ (ಸಂಗ್ರಹ ಚಿತ್ರ) 
ರಾಜಕೀಯ

ಇದೇ ನನ್ನ ಕಡೆ ಚುನಾವಣೆ

ನಾನು ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' - ಹೀಗೆಂದು ಲೋಕಸಭೆಯಲ್ಲಿ ಬುಧವಾರ..

ನವದೆಹಲಿ: `ನಾನು ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' - ಹೀಗೆಂದು ಲೋಕಸಭೆಯಲ್ಲಿ ಬುಧವಾರ ಘೋಷಣೆ ಮಾಡಿದ್ದು ಮಾಜಿ ಪ್ರಧಾನಿ, ಹಾಸನ ಸಂಸದ ಎಚ್.ಡಿ.ದೇವೇಗೌಡ. ರಾಷ್ಟ್ರಪತಿ ಭಾಷಣಕ್ಕೆ ವಂದನಾರ್ಪಣೆ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ಮಾತನಾಡಿದ ವೇಳೆ ಮಾಜಿ ಪ್ರಧಾನಿ ಈ ವರೆಗೆ 15 ಚುನಾವಣೆಗಳಲ್ಲಿ ತಾವು ಸ್ಪರ್ಧೆ ಮಾಡಿದ್ದಾಗಿ ತಿಳಿಸಿದ ಗೌಡರು, ಆ ಪೈಕಿ ಎರಡರಲ್ಲಿ ಮಾತ್ರ ಸೋತಿದ್ದಾಗಿ ನೆನಪಿಸಿಕೊಂಡರು.

`ನನ್ನ ರಾಜಕೀಯ ಜೀವನದ ಹೆಚ್ಚಿನ ಅವ„ಯನ್ನು ಕರ್ನಾಟಕದಲ್ಲೇ ಕಳೆದಿದ್ದೇನೆ. ಇತ್ತೀಚಿನ ವರ್ಷಗಳಲ್ಲಿ ನಾನು ದೆಹಲಿ ರಾಜಕೀಯದತ್ತ ಮನಸ್ಸು ಮಾಡಿದ್ದೇನೆ' ಎಂದರು.

ಅಭಿವೃದ್ಧಿ ಕಾರ್ಯಕ್ರಮವಿರಲಿ
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಲೋಕಸಭೆಯಲ್ಲಿ ಬಹುಮತವಿದೆ. ಹೀಗಾಗಿ ಅಳುಕದೆ ಅಬಿsವೃದಿಟಛಿಪರ ನಿರ್ಣಯಗಳನ್ನು ಕೈಗೊಂಡು ಅದನ್ನು ಜಾರಿ ಮಾಡಬೇಕು ಎಂದು ದೇವೇಗೌಡರು ಪ್ರಧಾನಿಯವರನ್ನು ಒತ್ತಾಯಿಸಿದರು. ತಾವು ಪ್ರಧಾನಿಯಾಗಿದ್ದಾಗ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಂಡಿದ್ದೆ. ಅವುಗಳನ್ನು ಮುಂದುವರಿಸಿಕೊಂಡು ಹೋಗಿ ಎಂದು ಕೇಂದ್ರಕ್ಕೆ ಜೆಡಿಎಸ್ ವರಿಷ್ಠ ಸಲಹೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT