ಬಸವರಾಜ ಹೊರಟ್ಟಿ 
ರಾಜಕೀಯ

ಎಂಎಲ್‌ಸಿ ಟಿ.ಎ.ಶರವಣಗೆ ಡಿಮ್ಯಾಂಡ್ ಮಾಡಿದ್ದ ಅಶ್ವಿನ್ ರಾವ್

ಆಭರಣ ವ್ಯಾಪಾರಿಯಾಗಿರುವ ಮೇಲ್ಮನೆ ಸದಸ್ಯ ಟಿ.ಎ.ಶರವಣ ಅವರಿಗೆ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ್‌ರಾವ್ ಅವರ ಮಗ...

ಬೆಂಗಳೂರು/ವಿಧಾನಪರಿಷತ್: ಆಭರಣ ವ್ಯಾಪಾರಿಯಾಗಿರುವ ಮೇಲ್ಮನೆ ಸದಸ್ಯ ಟಿ.ಎ.ಶರವಣ ಅವರಿಗೆ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ್‌ರಾವ್ ಅವರ ಮಗ ಅಶ್ವಿನ್ ರಾವ್ ಅವರು 25 ಲಕ್ಷ ಮೌಲ್ಯದ ವಜ್ರದಾಭರಣಕ್ಕೆ ಡಿಮ್ಯಾಂಡ್ ಮಾಡಿಗ ಸಂಗತ ಸದನದಲ್ಲಿ ಪ್ರಸ್ತಾಪಗೊಂಡಿತು.

ಲೋಕಾಯುಕ್ತ ಮೇಲೆನಿ ಚರ್ಚೆ ವೇಳೆ ಮಾತನಾಡಿದ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಅವರು, ಕೆಲವು ತಿಂಗಳ ಹಿಂದೆ(ಏಪ್ರಿಲ್ 18) ಶರವಣ ಅವರು ಕರೆ ಮಾಡಿ ಲೋಕಾಯುಕ್ತರ ಕಚೇರಿಯಿಂದ ಕರೆ ಬಂದಿದೆ. ಕುಮಾರ ಕೃಪಾ ಗೆಸ್ಟ್ ಹೌಸ್‌ಗೆ ಬರುವಂತೆ ಹೇಳುತ್ತಿದ್ದಾರೆ ಏನು ಮಾಡಲಿ ಎಂದು ಕೇಳಿದರು. ನಾನು ಅನುಮಾನ ವ್ಯಕ್ತಪಡಿಸಿ ಅಲ್ಲಿಗೆ ಹೋಗುವಂತೆ ತಿಳಿಸಿದೆ.

ಶರವಣ ಅವರು ಅಲ್ಲಿಗೆ ಹೋದಾಗ ಲೋಕಾಯುಕ್ತರ ಮಗ 25 ಲಕ್ಷ ರುಪಾಯಿ ಮೌಲ್ಯದ ವಜ್ರದಾಭರಣ ಮಾಡಿಸಿಕೊಡುವಂತೆ ಕೋರಿಕೆ ಇಟ್ಟಿದ್ದಾರೆ. ಏಕೆ ಮಾಡಿಕೊಡಬೇಕೆಂದು ಕೇಳಿದ್ದಾರೆ. ನಂತರ ಕರೆ ಮಾಡಿದರೂ ಶರವಣ ಹೋಗಲಿಲ್ಲ ಎಂದರು. ಈ ಪ್ರಕರಣದ ವಿಷಯ ಕೇಳಿ ಇಡೀ ಸದನ ಹೌಹಾರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT