ವಿಧಾನಮಂಡಲ ಅಧಿವೇಶನ (ಸಂಗ್ರಹ ಚಿತ್ರ) 
ರಾಜಕೀಯ

ಸರ್ಕಾರವೇ ಶುದ್ಧ ಗಾಳಿ ನಿರ್ಮಿಸಬೇಕಾಗುತ್ತೆ!: ಸಿ.ಎಚ್. ವಿಜಯಶಂಕರ್

ಹಸಿರೀಕರಣಕ್ಕೆ ಒತ್ತು ನೀಡದಿದ್ದರೆ ಎಲ್ಲಾ ನಗರಗಳಲ್ಲೂ ಶುದ್ಧ ಗಾಳಿ ಅಭಾವ ಉಂಟಾಗಿ ಸರ್ಕಾರ ಶುದ್ಧಗಾಳಿ ಘಟಕಗಳನ್ನೂ ಸ್ಥಾಪಿಸಬೇಕಾಗುತ್ತದೆ...

ವಿಧಾನಪರಿಷತ್ತು: ಹಸಿರೀಕರಣಕ್ಕೆ ಒತ್ತು ನೀಡದಿದ್ದರೆ ಎಲ್ಲಾ ನಗರಗಳಲ್ಲೂ ಶುದ್ಧ ಗಾಳಿ ಅಭಾವ ಉಂಟಾಗಿ ಸರ್ಕಾರ ಶುದ್ಧಗಾಳಿ ಘಟಕಗಳನ್ನೂ ಸ್ಥಾಪಿಸಬೇಕಾಗುತ್ತದೆ!

ಇದು ಬಿಜೆಪಿಯ ಹಿರಿಯ ಸದಸ್ಯ ಸಿ.ಎಚ್. ವಿಜಯಶಂಕರ್ ಅವರ ಆತಂಕ ಮತ್ತು ಸರ್ಕಾರವನ್ನು ಎಚ್ಚರಿಸಿದ ಮಾತು. ಸರ್ಕಾರದ ಇಲಾಖೆಗಳಲ್ಲಿ ಹಸಿರೀಕರಣ ಕಡ್ಡಾಯವಾಗಬೇಕೆನ್ನುವ ಬಗ್ಗೆ ಸದನದಲ್ಲಿ ಖಾಸಗಿ ನಿರ್ಣಯ ಮಂಡಿಸಿದ ಅವರು, ಸರ್ಕಾರದ ಗಿಡ ನೆಡುವುದನ್ನು ಕಡ್ಡಾಯಗೊಳಿಸಬೇಕು.

ಇಲ್ಲದಿದ್ದರೆ ನೀರಿನ ಸಮಸ್ಯೆ ಹೆಚ್ಚಾಗಿ ಈಗ ಎಲ್ಲೆಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುತ್ತಿರುವಂತೆ ಗಾಳಿಗೂ ಕೊರತೆ ಉಂಟಾಗಲಿದೆ. ಆಗ ಶುದ್ಧ ಗಾಳಿ ಇಲ್ಲದೆ ಶುದಟಛಿ ಗಾಳಿ ಘಟಕಗಳನ್ನು ಸ್ಥಾಪಿಸಿ ಪ್ರಾಣ ಉಳಿಸಿಕೊಳ್ಳುವ ಕಾಲ ಬರಲಿದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT