ಕೆ.ಜೆ.ಜಾರ್ಜ್ 
ರಾಜಕೀಯ

ಲಾಟರಿ ಹಗರಣ: ಮತ್ತೊಬ್ಬ ಅಧಿಕಾರಿ ಭಾಗಿ

ಒಂದಂಕಿ ಲಾಟರಿ ಹಗರಣದಲ್ಲಿ ಇನ್ನೊಬ್ಬ ಹಿರಿಯ ಅಧಿಕಾರಿ ಭಾಗಿಯಾಗಿರುವ ಬಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಸುಳಿವು ನೀಡಿದ್ದಾರೆ...

ಬೆಂಗಳೂರು: ಒಂದಂಕಿ ಲಾಟರಿ ಹಗರಣದಲ್ಲಿ ಇನ್ನೊಬ್ಬ ಹಿರಿಯ ಅಧಿಕಾರಿ ಭಾಗಿಯಾಗಿರುವ ಬಗ್ಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಸುಳಿವು ನೀಡಿದ್ದಾರೆ. ಸಚಿವ ಸಂಪುಟ ಸಭೆ ಆರಂಭ ವಾಗುವುದಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದಲ್ಲಿ ಇನ್ನೊಬ್ಬ ಅಧಿಕಾರಿ ಭಾಗಿಯಾಗಿರುವ ಬಗ್ಗೆ ಸಿಐಡಿ ಐಜಿ ವರದಿ ನೀಡಿದ್ದಾರೆ. ಹೀಗಾಗಿ ಅವರನ್ನೂ ಅಮಾನತು ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಆದರೆ ಅಧಿಕಾರಿಯ ಹೆಸರನ್ನು ಬಹಿರಂಗಗೊಳಿಸಿಲ್ಲ. ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ನೀರಿನಿಂದ ಹೊರಕ್ಕೆ ಬಿಟ್ಟ ಮೀನಿನಂತಾಗಿದ್ದಾರೆ. ನಾವು ರಾಜಿನಾಮೆ ನೀಡಿದರೆ ತಾವು ಅಧಿಕಾರಕ್ಕೆ ಬರಬಹುದು ಎಂದು ಭಾವಿಸಿದ್ದಾರೆ. ಅದು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು. ಹಗರಣದಲ್ಲಿ ಭಾಗಿಯಾಗಿರುವುದು ಐಜಿಪಿ ದರ್ಜೆಯ ಅಧಿಕಾರಿ ಆಗಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT