ಎಂ.ಸಿ.ನಾಣಯ್ಯ 
ರಾಜಕೀಯ

ಸಿದ್ದು ಪರ ನಾಣಯ್ಯ ಬ್ಯಾಟಿಂಗ್

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಎಂ.ಸಿ.ನಾಣಯ್ಯ ಬ್ಯಾಟಿಂಗ್...

ಬೆಂಗಳೂರು: ಅರ್ಕಾವತಿ ಡಿನೋಟಿಫಿ ಕೇಶನ್ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಎಂ.ಸಿ.ನಾಣಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡುವ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ಅರ್ಕಾವತಿ ಡಿನೋಟಿಫಿ ಕೇಶನ್ ಪ್ರಕರಣದಲ್ಲಿ ರೀಡೂ ಎಂಬ ಪದವನ್ನು ಟಂಕಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಬೇಕಾದರೆ ನಾನು ಚರ್ಚೆಗೆ ಸಿದ್ಧ . ಆದರೆ ನನ್ನ ಅಬಿsಪ್ರಾಯಕ್ಕೂಪಕ್ಷಕ್ಕೂ ಸಂಬಂಧವಿಲ್ಲ. ನಾಣಯ್ಯ ಎಂಬ ವ್ಯಕ್ತಿಯಾಗಿ ಲಭ್ಯ ದಾಖಲೆ ಆಧರಿಸಿ ನಾನು ಈ ಮಾತು ಹೇಳುತ್ತಿದ್ದೇನೆ ಎಂದರು. ರೀ ಡೂ ಎಂಬ ಪದವನ್ನು ಮೊದಲು ಬಳಸಿದ್ದು ನ್ಯಾಯಾಲಯ. ಆನಂತರ ಆಡಳಿತಾತ್ಮಕವಾಗಿ ಆ ಪದವನ್ನು ಪ್ರಯೋಗಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸಲ್ಲಬೇಕು. ಹೌಸಿಂಗ್ ಸೊಸೈಟಿಯೊಂದಕ್ಕೆಜಾಗ ನೀಡುವ ವಿಚಾರದಲ್ಲಿ ಶೆಟ್ಟರ್ ಸರ್ಕಾರಿ ಕಡತದಲ್ಲಿ ಈ ಪದ ಬಳಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT