ಆತ್ಮಹತ್ಯೆ ಯತ್ನ 
ರಾಜಕೀಯ

ಲಾಟರಿ ಹಗರಣದಲ್ಲಿ ಭಾಗಿ ಆರೋಪ; ಶಾಸಕನಿಂದ ಆತ್ಮಹತ್ಯೆ ಯತ್ನ?

ಅಕ್ರಮ ಲಾಟರಿ ಹಗರಣದಲ್ಲಿ ಆರೋಪಿ ಪಾರಿರಾಜನ್ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‍ನ ಪಕ್ಷೇತರ ಸದಸ್ಯ...

ಬೆಂಗಳೂರು: ಅಕ್ರಮ ಲಾಟರಿ ಹಗರಣದಲ್ಲಿ ಆರೋಪಿ ಪಾರಿರಾಜನ್ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ವಿಧಾನ ಪರಿಷತ್‍ನ ಪಕ್ಷೇತರ ಸದಸ್ಯ ಯು.ಡಿ. ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವದಂತಿ ನಗರದಲ್ಲಿ ಮಂಗಳವಾರ ಹಬ್ಬಿತ್ತು.

ಈ ಬಗ್ಗೆ ಮಾತನಾಡಿರುವ ಅವರು ಇದೊಂದು ವದಂತಿ. ಅಂಥ ಕೃತ್ಯ ಮಾಡಿಕೊಳ್ಳುವ ಅಗತ್ಯ ತಮಗಿಲ್ಲ ಎಂದಿದ್ದಾರೆ. ``ಅಕ್ರಮ ಲಾಟರಿ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ಹಗರಣದ ಕಿಂಗ್‍ಪಿನ್ ಎಂದು ಹೇಳಲಾಗುತ್ತಿರುವ ಪಾರಿರಾಜನ್ ಜತೆಗೆ ಸಂಪರ್ಕ ಹೊಂದಿಲ್ಲ. ಒಂದು ವೇಳೆ ಆತನ ಜತೆಗೆ ಸಂಪರ್ಕ ಹೊಂದಿದ್ದರೆ ಯಾವುದೇ ರೀತಿಯ ಶಿಕ್ಷೆಗೆ ಒಳಗಾಗಲು ಸಿದ್ಧ. ಆರೋಪಕ್ಕೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿಲ್ಲ. ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿಲ್ಲ'' ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT