ಟಿ.ಬಿ.ಜಯಚಂದ್ರ 
ರಾಜಕೀಯ

ತಿಂಗಳಲ್ಲಿ ಡೀಮ್ಡ್ ಅರಣ್ಯ ರದ್ದು

ನ್ನೊಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಎನ್ನುವುದನ್ನೇ ರದ್ದುಗೊಳಿಸಲಾಗುವುದು ಕಾನೂನು ಸಚಿವ ಟಿ.ಬಿ.ಜಯಚಂದ್ರ ...

ವಿಧಾನಸಭೆ: ಇನ್ನೊಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಎನ್ನುವುದನ್ನೇ ರದ್ದುಗೊಳಿಸಲಾಗುವುದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. 
ರಾಜ್ಯದಲ್ಲಿ ಸಿ ಮತ್ತು ಡಿ ಅರಣ್ಯ ಹೆಸರಿನಲ್ಲಿರುವ ಕಂದಾಯ ಜಾಗವನ್ನು ಸಕ್ರಮಗೊಳಿಸಲು ಆಗುತ್ತಿಲ್ಲ ಎಂದು ಬಿಜೆಪಿಯ ಬೋಪಯ್ಯ ಸರ್ಕಾರದ ಗಮನ ಸಳೆದರು. ಅದಕ್ಕೆ ಪ್ರತಿಕ್ರಿಸಿಯಿಸಿದ ಸಚಿವ ಜಯಚಂದ್ರ, ರಾಜ್ಯದಲ್ಲಿ ಸಿ ಮತ್ತು ಡಿ ಅರಣ್ಯ ಮತ್ತು ಡೀಮï್ಡ ಅರಣ್ಯಎನ್ನುವ ವಿಚಾರವಾಗಿ ಗೊಂದಲವಿದೆ. ಆದ್ದರಿಂದ  ಸದ್ಯದಲ್ಲೇ ಡೀಮï್ಡ ಅರಣ್ಯ ಎನ್ನುವುದನ್ನೇ ರದ್ದುಗೊಳಿಸಲಾಗುತ್ತದೆ. 
ಕಳೆದ 1972ರಲ್ಲಿ ಎಲ್ಲೆಡೆ ಗಿಡ ನೆಡುವ ಮೂಲಕ ಸಾಮಾಜಿಕ ಅರಣ್ಯ ಹೆಚ್ಚಿಸಬೇಕೆಂದು ಹೇಳಲಾಗಿತ್ತು. ಇತ್ತೀ ಚಿಗೆ ಸುಪ್ರೀಂಕೋರ್ಟ್ ಆದೇಶ ದಂತೆ ದಟ್ಟ ಮರಗಳಿರುವ ಜಾಗವನ್ನೆಲ್ಲಾ ಸೇರಿಸಿ ಡೀಮ್ಡ್ ಅರಣ್ಯ ಎಂದು ಮಾಡಲಾಗಿದೆ. ಆದ್ದರಿಂದ ಈಗ ಹೊಸದಾಗಿ ಸಮೀಕ್ಷೆ ನಡೆಸಿ ನೈಜ ಅರಣ್ಯ ಗುರುತಿಸಲಾಗಿದ್ದು ಸದ್ಯದಲ್ಲೇ ಡೀಮ್ಡ್ ಅರಣ್ಯ ರದ್ದುಗೊಳಿಸಲಾಗುವುದು ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT