ಸಿದ್ದರಾಮಯ್ಯ - ಪರಮೇಶ್ವರ 
ರಾಜಕೀಯ

ನನ್ನ ಹಾಗೂ ಪರಮೇಶ್ವರ ನಡುವೆ ಭಿನ್ನಾಭಿಪ್ರಾಯ ಇಲ್ಲ: ಸಿಎಂ

ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಪರಮೇಶ್ವರ ಅವರನ್ನು ಅಭಿನಂದಿಸಲು ಇಂದು ಅರಮನೆ ಮೈದಾನದಲ್ಲಿ ಸಾರ್ಥಕ ಸಮಾವೇಶ ನಡೆಸಲಾಯಿತು. ಈ ವೇಳೆ ಪರಮೇಶ್ವರ ಅವರನ್ನು ಅಭಿನಂದಿಸಿ ಮಾತನಾಡಿದ ಸಿಎಂ, ವಿಧಾನಸಭೆ ಚುನಾವಣೆಯಿಂದ ಇದುವರೆಗೂ ಇಬ್ಬರೂ ಹೊಂದಾಣಿಕೆಯಿಂದ ಕೆಲಸ ಮಾಡಿದ್ದೇವೆ. ನಮ್ಮಿಬ್ಬರ ಮಧ್ಯ ಯಾವುದೇ ಭಿನ್ನಾಭಿಪ್ರಾ ಇಲ್ಲ ಎಂದರು.

ಪರಮೇಶ್ವರ ಅವರು ಕಾಂಗ್ರೆಸ್ ಗೆಲುವಿಗಾಗಿ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಇದರಿಂದ ರಾಜ್ಯದಲ್ಲಿ ಬದಲಾವಣೆಯ ಹಾಳಿ ಬೀಸಲು ಪ್ರಾರಂಭಿಸಿತು. ಇದಕ್ಕೂ ಮುನ್ನ ನಡೆಸಿದ ಬಳ್ಳಾರಿ ಪಾದಯಾತ್ರೆಯೂ ನಮ್ಮ ಗೆಲುವಿಗೆ ಕಾರಣವಾಯಿತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್, ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!

ದುಬೈನಲ್ಲಿ ಮತ್ತೆ ಸ್ಫೋಟ: ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬಳಿ ದಟ್ಟ ಕಪ್ಪು ಹೊಗೆ!

ಜೀವಾವಧಿ ಶಿಕ್ಷೆಗೊಳಗಾದ 30 ಕೈದಿಗಳ ಅವಧಿಪೂರ್ವ ಬಿಡುಗಡೆ: ಸನ್ನಡತೆ ಆಧಾರದಲ್ಲಿ ರಿಲೀಸ್ ಗೆ ಸರ್ಕಾರ ಸೂಚನೆ

ಕೇರಳ ಚುನಾವಣೆ: ಕಮ್ಯುನಿಸ್ಟ್‌ ಮುಕ್ತ ಭಾರತಕ್ಕೆ ಕಾಂಗ್ರೆಸ್ ಪಣ; ಮೈತ್ರಿ ವಿರುದ್ಧವೇ ತೊಡೆ ತಟ್ಟಿದ LDF (ನೇರ ನೋಟ)

SCROLL FOR NEXT