ಸಿ ಟಿ ರವಿ 
ರಾಜಕೀಯ

ಅಂತರ್ಜಲ ರಾಜ್ಯದ ಆಸ್ತಿಯೆಂದು ಪರಿಗಣಿಸಿ: ಸರ್ಕಾರಕ್ಕೆ ಸಿ ಟಿ ರವಿ ಸಲಹೆ

ಅಂತರ್ಜಲಗಳು ಬತ್ತುಹೋಗುತ್ತಿರುವುದೇ ಭೀಕರ ಬರಗಾಲಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸಿ ಟಿ ರವಿ...

ಬೆಂಗಳೂರು: ಅಂತರ್ಜಲಗಳು ಬತ್ತುಹೋಗುತ್ತಿರುವುದೇ ಭೀಕರ ಬರಗಾಲಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಹೇಳಿದ್ದಾರೆ. 
ಬರ ಪ್ರವಾಸ ಕೈಗೊಂಡಿರುವ ಬಿಜೆಪಿ ಶಾಸಕ ಸಿ ಟಿ ರವಿ, ಅಂತರ್ಜಲಗಳು ಬತ್ತುಹೋಗುತ್ತಿದ್ದು, ಭೂಮಿ ಒಣಗಿ ಹೋಗಿದೆ. ಹಾಗಾಗಿ, ಅಂತರ್ಜಲವನ್ನು ರಾಜ್ಯದ ಆಸ್ತಿ ಎಂದು ಸರ್ಕಾರ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. 
ಕಳೆದ ಕೆಲವು ವಾರಗಳಿಂದ ರಾಜ್ಯ ಬಿಜೆಪಿ ನಾಯಕರು ಕೂಡ ಎಂಟು ತಂಡಗಳಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದು, ಮೇ 3ರಂದು ರಾಜ್ಯಪಾಲರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT