ಮಾರ್ಗರೇಟ್ ಆಳ್ವ ಮತ್ತು ಆರ್.ವಿ ದೇಶಪಾಂಡೆ 
ರಾಜಕೀಯ

ಮಾರ್ಗರೇಟ್ ಆಳ್ವಾ ಹೇಳಿಕೆಗಳು ಸರಿಯಲ್ಲ: ದೇಶಪಾಂಡೆ

ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ತಮ್ಮ ಪುಸ್ತಕದಲ್ಲಿ ಬರೆದಿರುವುದೆಲ್ಲಾ ಅಪ್ರಸ್ತುತ ಎಂದು ಕೈಗಾರಿಕಾ ಸಚಿವ ಆರ್ . ದೇಶಪಾಂಡೆ ಹೇಳಿದ್ದಾರೆ. ...

ಬೆಂಗಳೂರು: ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ತಮ್ಮ ಪುಸ್ತಕದಲ್ಲಿ ಬರೆದಿರುವುದೆಲ್ಲಾ ಅಪ್ರಸ್ತುತ ಎಂದು ಕೈಗಾರಿಕಾ ಸಚಿವ ಆರ್ . ದೇಶಪಾಂಡೆ ಹೇಳಿದ್ದಾರೆ.

ಮಾರ್ಗರೆಟ್‌ ಆಳ್ವಾ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ ‘ಕರೇಜ್‌ ಅಂಡ್‌ ಕಮಿಟ್‌ಮೆಂಟ್‌’ ಪುಸ್ತಕದಲ್ಲಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಉತ್ತರ ನೀಡಿರುವ ದೇಶಪಾಂಡೆ, 2004 ರ ಲೋಕಸಭೆ ಚುನಾವಣೆ ವೇಳೆ ಆಳ್ವಾ ವಿರುದ್ಧ ನಾನು ಯಾವುದೇ ರೀತಿಯಲ್ಲಿ ಪಿತೂರಿ ಮಾಡಿಲ್ಲ, ಆಕೆ ನನ್ನ ಹಿರಿಯ ಅಕ್ಕ ಇದ್ದಂತೆ, ಅವರ ಆರೋಪಗಳನ್ನೆಲ್ಲಾ ನನಗೆ ಆಶೀರ್ವಾದ ಇದ್ದಂತೆ ಎಂದು ಹೇಳಿದ್ದಾರೆ.

ಮಾರ್ಗರೇಟ್ ಆಳ್ವ ಕೇವಲ ಒಂದು ಬಾರಿ ಮಾತ್ರ ಸಂಸದರಾಗಿ ಆಯ್ಕೆಯಾಗಿದ್ದಾರೆ. ನಾನು ಅವರ ಪರ ಕೆಲಸ ಮಾಡಿದ್ದರಿಂದ ಮಾತ್ರ ಅವರಿಗೆ ಗೆಲ್ಲಲು ಸಾಧ್ಯವಾಯಿತು ಎಂದು ದೇಶಪಾಂಡೆ ಹೇಳಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಕೊಡಿಸುವ ಉದ್ದೇಶ ಹೊಂದಿದ್ದ ಆರ್ .ವಿ ದೇಶಪಾಂಡೆ 2004ರ ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದರು ಎಂದು ಮಾರ್ಗರೇಟ್ ಆಳ್ವ ತಮ್ಮ ಪುಸ್ತಕದಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT