ಜನಾರ್ದನ ಪೂಜಾರಿ 
ರಾಜಕೀಯ

ಅಹಂಕಾರ ಪಕ್ಕಕ್ಕಿಟ್ಟು ಸಿಎಂ ಕೆಎಸ್ ಐಆರ್ ಟಿಸಿ ನೌಕರರ ಜೊತೆ ಸಂಧಾನ ನಡೆಸಲಿ: ಜನಾರ್ಧಾನ ಪೂಜಾರಿ

ಮಷ್ಕರ ಕೈಗೊಂಡಿರುವ ಕೆಎಸ್ ಆರ್ ಟಿ ಸಿ ನೌಕರರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ...

ಬೆಂಗಳೂರು: ಮಷ್ಕರ ಕೈಗೊಂಡಿರುವ ಕೆಎಸ್ ಆರ್ ಟಿ ಸಿ ನೌಕರರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿ ಜನ ಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆ ತಪ್ಪಿಸುವಂತೆ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಲಹೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಅಹಂಕಾರವನ್ನು ಪಕ್ಕಕ್ಕಿಟ್ಟು, ಯಾವಾಗಲು ಹೇಳುವ ಹಳೇಯ ಡೈಲಾಗ್ ಗಳನ್ನು ಬಿಟ್ಟು ನೌಕರರ ಜೊತೆ ಮಾತುಕತೆ ನಡೆಸಿ ಅವರ ಸಮಸ್ಯೆ ಬಗೆ ಹರಿಸುವ ಯತ್ನ ನಡೆಸಬೇಕು ಎಂದು ಪೂಜಾರಿ ಸೂಚಿಸಿದ್ದಾರೆ.

ರಾಜ್ಯದ ಜನತೆ ಅತೀವ ನಂಬಿಕೆ, ವಿಶ್ವಾಸಗಳನ್ನಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದಾರೆ. ಸಿಎಂ ಜನತೆಯ ನಂಬಿಕೆಗಳನ್ನು ಹುಸಿಗೊಳಿಸಬಾರದು ಎಂದು ಕಿವಿಮಾತು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT