ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ

ಮುಂಬರುವ ವಿಧಾನ ಸಬೆ ಚುನಾವಣೆಯಲ್ಲಿ ರಾಜ್ಯಜ ಜನತೆ ನನಗೆ ಆಶೀರ್ವದಿಸದಿದ್ದರೇ ರಾಜಕೀಯದಿಂದ ನಿವೃತ್ತಿ ಹೊಂದಿ ಚಿತ್ರರಂಗದಲ್ಲಿ ...

ಮೈಸೂರು: ಮುಂಬರುವ ವಿಧಾನ ಸಬೆ ಚುನಾವಣೆಯಲ್ಲಿ ರಾಜ್ಯಜ ಜನತೆ ನನಗೆ ಆಶೀರ್ವದಿಸದಿದ್ದರೇ  ರಾಜಕೀಯದಿಂದ ನಿವೃತ್ತಿ ಹೊಂದಿ ಚಿತ್ರರಂಗದಲ್ಲಿ ಮುಂದುವರಿಯುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಪ್ರವೇಶ ಮಾಡದಿದ್ದರೇ ಕನ್ನಡಕ್ಕೆ ಒಂದಷ್ಟು ಒಳ್ಳೆಯ ಚಿತ್ರಗಳನ್ನಾದರೂ ನೀಡುತ್ತಿದ್ದೆ ಎಂದು ಬೇಸರ ವ್ಯಕ್ತ ಪಡಿಸಿದರು.

ರಾಜಕಾರಣಕ್ಕೆ ನಾನು ಬೇಕು ಎಂದು ಜನ ಬಯಸುವುದಾದರೇ ಉಪಯೋಗಿಸಿಕೊಳ್ಳಲಿ, ಇಲ್ಲವಾದರೇ 2018 ನನ್ನ ಕೊನೆಯಚುನಾವಣೆ ಎಂದು ಘೋಷಿಸಿದರು.

ನನಗೆ ರಾಜಕೀಯದ ಬಗ್ಗೆ ಹತಾಶೆ ಅಥವಾ ನಿರಾಸೆ ಇಲ್ಲ. ಆಕಸ್ಮಿಕವಾಗಿ ಸಿಕ್ಕ 20 ತಿಂಗಳ  ಅವಧಿಯಲ್ಲಿ  20 ವರ್ಷ ನೆನಪಿಸಿಕೊಳ್ಳುವಂತೆ ಕೆಲಸ ಮಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT