ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ

ಮುಂಬರುವ ವಿಧಾನ ಸಬೆ ಚುನಾವಣೆಯಲ್ಲಿ ರಾಜ್ಯಜ ಜನತೆ ನನಗೆ ಆಶೀರ್ವದಿಸದಿದ್ದರೇ ರಾಜಕೀಯದಿಂದ ನಿವೃತ್ತಿ ಹೊಂದಿ ಚಿತ್ರರಂಗದಲ್ಲಿ ...

ಮೈಸೂರು: ಮುಂಬರುವ ವಿಧಾನ ಸಬೆ ಚುನಾವಣೆಯಲ್ಲಿ ರಾಜ್ಯಜ ಜನತೆ ನನಗೆ ಆಶೀರ್ವದಿಸದಿದ್ದರೇ  ರಾಜಕೀಯದಿಂದ ನಿವೃತ್ತಿ ಹೊಂದಿ ಚಿತ್ರರಂಗದಲ್ಲಿ ಮುಂದುವರಿಯುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಪ್ರವೇಶ ಮಾಡದಿದ್ದರೇ ಕನ್ನಡಕ್ಕೆ ಒಂದಷ್ಟು ಒಳ್ಳೆಯ ಚಿತ್ರಗಳನ್ನಾದರೂ ನೀಡುತ್ತಿದ್ದೆ ಎಂದು ಬೇಸರ ವ್ಯಕ್ತ ಪಡಿಸಿದರು.

ರಾಜಕಾರಣಕ್ಕೆ ನಾನು ಬೇಕು ಎಂದು ಜನ ಬಯಸುವುದಾದರೇ ಉಪಯೋಗಿಸಿಕೊಳ್ಳಲಿ, ಇಲ್ಲವಾದರೇ 2018 ನನ್ನ ಕೊನೆಯಚುನಾವಣೆ ಎಂದು ಘೋಷಿಸಿದರು.

ನನಗೆ ರಾಜಕೀಯದ ಬಗ್ಗೆ ಹತಾಶೆ ಅಥವಾ ನಿರಾಸೆ ಇಲ್ಲ. ಆಕಸ್ಮಿಕವಾಗಿ ಸಿಕ್ಕ 20 ತಿಂಗಳ  ಅವಧಿಯಲ್ಲಿ  20 ವರ್ಷ ನೆನಪಿಸಿಕೊಳ್ಳುವಂತೆ ಕೆಲಸ ಮಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT