ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ 
ರಾಜಕೀಯ

ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಹೆಚ್.ಡಿ. ದೇವೇಗೌಡ

ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು...

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿದ್ದು, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ, ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದ್ದು, ಮಾಧ್ಯಮಗಳು ಪ್ರತಿಪಕ್ಷ ಪಾತ್ರವನ್ನು ನಿರ್ವಹಿಸುತ್ತಿವೆ. ಈ ಬಗ್ಗೆ ನಾನು ಸರಿಯಾದ ಸಮಯ ಬಂದಾಗ ಮಾತನಾಡುತ್ತೇನೆಂದು ಹೇಳಿದ್ದಾರೆ.

ಇದೇ ವೇಳೆ ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳ ಹೆಸರು ಕುರಿತಂತೆ ಮಾತನಾಡಿರುವ ಅವರು, ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೂ ಮುನ್ನ ಕುಮಾರಸ್ವಾಮಿ ಈ ಬಗ್ಗೆ ಶಾಸಕರು ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರವಷ್ಟೇ ಅಂತಿಮ ಹೆಸರನ್ನು ಸೂಚಿಸಲಾಗುವುದು ಎಂದಿದ್ದಾರೆ. ಇದೇ ವೇಳೆ ಮೋದಿ ಸರ್ಕಾರ 2 ವರ್ಷ ಪೂರ್ಣಗೊಳಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT