ಸಿದ್ದರಾಮಯ್ಯ 
ರಾಜಕೀಯ

ಬಿಬಿಎಂಪಿ ಮೂರು ಭಾಗಗಳಾಗಿ ವಿಭಜನೆ ಖಚಿತ: ಸಿಎಂ ಸಿದ್ದರಾಮಯ್ಯ

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಅಭಿವೃದ್ಧಿ ದೃಷ್ಟಿಯಿಂದ ಬಿಬಿಎಂಪಿಗೆ ಮೂವರು ಮೇಯರ್'ಗಳ ಅಗತ್ಯವಿದೆ ಈ ಕಾರಣದಿಂದ ಪಾಲಿಕೆಯನ್ನು ಮೂರು ...

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಅಭಿವೃದ್ಧಿ ದೃಷ್ಟಿಯಿಂದ ಬಿಬಿಎಂಪಿಗೆ ಮೂವರು ಮೇಯರ್'ಗಳ ಅಗತ್ಯವಿದೆ ಈ ಕಾರಣದಿಂದ ಪಾಲಿಕೆಯನ್ನು ಮೂರು ವಿಭಾಗಗಳಾಗಿ ವಿಂಗಡಿಸುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಡಿಎ ವತಿಯಿಂದ ನಿರ್ಮಿಸಲಾಗುತ್ತಿರುವ  ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ತಾತ್ಕಾಲಿಕವಾಗಿ ಮುಂದೂಡಲಾಗಿದ್ದರೂ ನಮ್ಮ ಅವಧಿಯಲ್ಲಿಯೇ ವಿಭಜಿಸುವುದು ಖಂಡಿತ ಎಂದರು.

ನಗರವು ವಿಪರೀತ ವೇಗವಾಗಿ ಬೆಳೆಯುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಗುರುತಿಸುವ ನಗರ ಇದಾಗಿದೆ. ಇವೆಲ್ಲ ಕಾರಣದಿಂದ ವಿಭಜನೆ ಆಗಬೇಕಾಗಿದೆ. ನಗರದಲ್ಲಿ 1 ಕೋಟಿ ಜನಸಂಖ್ಯೆಗೆ 55 ಲಕ್ಷ ವಾಹನಗಳಿವೆ. ಸಂಚಾರದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಹಲವು ಅಭಿವೃದ್ಧಿ ಮಾರ್ಗೋಪಾಯಗಳು ಬೇಕಾಗಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT