ಎಚ್.ಸಿ ಬಾಲಕೃಷ್ಣ 
ರಾಜಕೀಯ

ಬಿಜೆಪಿ ಸಂಸದರು ನಿಜವಾಗಿಯೂ ಗಂಡಸರಾ? ಶಾಸಕ ಬಾಲಕೃಷ್ಣ ಪ್ರಶ್ನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ...

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಇದುವರೆಗೂ ತುಟಿ ಬಿಚ್ಚದ ರಾಜ್ಯದ ಬಿಜೆಪಿ ಶಾಸಕರ ವಿರುದ್ಧ ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಆಕ್ರೋಶಗೊಂಡಿದ್ದಾರೆ.

ಮಂಡ್ಯದಲ್ಲಿ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ನಿಜವಾಗ್ಲೂ ಗಂಡಸ್ರಾ ಪ್ರಶ್ನಿಸಿದ್ದಾರೆ. ಬಿಜೆಪಿ ಅವರಿಗೆ ಯೋಗ್ಯತೆ ಇದ್ದರೆ ಕಾವೇರಿ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲಿ ಸವಾಲು ಹಾರಿದ್ದಾರೆ.

ಈ ವೇಳೆ ಬಿಜೆಪಿ ಸಂಸದರ ವಿರುದ್ಧ ಬಾಲಕೃಷ್ಣ ಟೀಕಾಪ್ರಹಾರ ನಡೆಸಿದರು. ಸೆ.20ರ ಮಧ್ಯಂತರ ಆದೇಶದ ನಂತರ ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತಕುಮಾರ್ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT