ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ 
ರಾಜಕೀಯ

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಜನಾರ್ದನ ಪೂಜಾರಿ ಉರುಳು ಸೇವೆ: ಸಿಎಂ ಗೂ ಆಹ್ವಾನ

ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ...

ಮಂಗಳೂರು: ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ  ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಯಾವುದೇ ಅಪಾಯಕಾರಿ ಘಟನೆಗಳು ನಡೆಯಬಾರದು ಮತ್ತು ರಾಜ್ಯದ ಜನತೆಯ ಹಿತ ಕಾಪಾಡಬೇಕು ಎಂದು ಹಾರೈಸಿ ಇದೇ 18ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಲಿದ್ದೇನೆ’ಈ ಉರುಳು ಸೇವೆಯಲ್ಲಿ ಸಿಎಂ ಸಿದ್ದರಾಮಯ್ಯ ನವರು ಭಾಗವಹಿಸುವ ಮೂಲಕ ಮಾದರಿಯಾಗಬೇಕೆಂದು ಅವರು ಹೇಳಿದ್ದಾರೆ.

6 ಕೋಟಿ ಜನರಿಗಾಗಿ ಉರುಳು ಸೇವೆ ಮಾಡುತ್ತಿದ್ದು, ಸಿದ್ದರಾಮಯ್ಯ ಅವರ ಒಳಿತಿಗಾಗಿಯೂ ಈ ಸೇವೆ ಮಾಡಲಿದ್ದೇನೆ ಎಂದರು. ಕಾವೇರಿ ವಿಚಾರದಲ್ಲಿ 3 ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಈ ನಿಟ್ಟಿನಲ್ಲಿ ಯಾವುದೇ ದುರ್ಘಟನೆಗಳು ನಡೆಯದಂತೆ ದೇವರ ಮೊರೆ ಹೋಗಬೇಕಾದದ್ದು ಎಲ್ಲರ ಕರ್ತವ್ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಬ್ರಿಕ್ಸ್‌ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ: ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!

Ganesh Chaturthi: ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ! ಕಸಾಯಿಖಾನೆಗಳು ಬಂದ್

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!