ದಿನೇಶ್ ಗುಂಡೂರಾವ್ 
ರಾಜಕೀಯ

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ 'ಕೈ'ಯಿಂದ ಸಹಿ ಸಂಗ್ರಹ ಅಭಿಯಾನ

ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಸಮಸ್ಯೆಗೆ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕರ್ನಾಟಕದ ಕಾವೇರಿ ಸಮಸ್ಯೆಗೆ ಏಕೆ...

ಬೆಂಗಳೂರು: ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಸಮಸ್ಯೆಗೆ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕರ್ನಾಟಕದ ಕಾವೇರಿ ಸಮಸ್ಯೆಗೆ ಏಕೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಪ್ರಶ್ನಿಸಿದ್ದಾರೆ. 
ಇಂದು ನಗರದಲ್ಲಿ ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐನ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಬಲೂಚಿಸ್ತಾನ ಸಮಸ್ಯೆ ಬಗೆಹರಿಸಲಿಕ್ಕೆ ಆಗುತ್ತೆ, ಆದರೆ ಕರ್ನಾಟಕದ ಸಮಸ್ಯೆ ಬಗೆಹರಿಸಲು ಯಾಕೆ ಮನಸ್ಸಿಲ್ಲ ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಯಾವ ಪತ್ರಕ್ಕೂ ಮೋದಿ ಉತ್ತರ ಕೊಟ್ಟಿಲ್ಲ. ಹಾಗಾದರೆ ಕರ್ನಾಟಕದ ಮೇಲೆ ಮೋದಿಗೆ ಅಸಮಾಧಾನವಿದೆಯೇ ಎಂದು ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!