ಅಮಿತ್ ಶಾ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಚುನಾವಣಾ ಸಿದ್ಧತೆ: ಅಮಿತ್ ಶಾ, ರಾಹುಲ್ ಗಾಂಧಿ ಆಗಸ್ಟ್ 12ರಂದು ಬೆಂಗಳೂರಿಗೆ ಆಗಮನ

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ...

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕರ್ನಾಟಕದ ಮೇಲೆ ಕಣ್ಣಿಟ್ಟಿವೆ.
2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 
ರಾಯಚೂರಿನಲ್ಲಿ ಆಗಸ್ಟ್ 12ರಂದು ರೈತರ ಸಮಾವೇಶ ನಡೆಯಲಿದೆ, ರೈತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್​ 12ರಿಂದ ಆಗಸ್ಟ್ 14 ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಿಷನ್ 150 ಗಾಗಿ ಕರ್ನಾಟಕದಲ್ಲಿ ಸಿದ್ಧತೆ ನಡೆಸಲಿದ್ದಾರೆ.
ಇನ್ನೂ ಮಂಗಳೂರಿನಲ್ಲಿ ನಡೆದ ಕೋಮು ಸಂಘರ್ಷ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮಿತ್ ಶಾಗೆ ರಾಜ್ಯ ಬಿಜೆಪಿ ನಾಯಕರು ವರದಿ ಸಲ್ಲಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!