ಅಮಿತ್ ಶಾ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಚುನಾವಣಾ ಸಿದ್ಧತೆ: ಅಮಿತ್ ಶಾ, ರಾಹುಲ್ ಗಾಂಧಿ ಆಗಸ್ಟ್ 12ರಂದು ಬೆಂಗಳೂರಿಗೆ ಆಗಮನ

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ...

ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕರ್ನಾಟಕದ ಮೇಲೆ ಕಣ್ಣಿಟ್ಟಿವೆ.
2018ರ ರಾಜ್ಯ ವಿಧಾನಸಭೆ ಚುನಾವಣೆಗೆ ರಣತಂತ್ರ ರೂಪಿಸಲು ಆಗಸ್ಟ್ 12ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 
ರಾಯಚೂರಿನಲ್ಲಿ ಆಗಸ್ಟ್ 12ರಂದು ರೈತರ ಸಮಾವೇಶ ನಡೆಯಲಿದೆ, ರೈತರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಸ್ಟ್​ 12ರಿಂದ ಆಗಸ್ಟ್ 14 ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಿಷನ್ 150 ಗಾಗಿ ಕರ್ನಾಟಕದಲ್ಲಿ ಸಿದ್ಧತೆ ನಡೆಸಲಿದ್ದಾರೆ.
ಇನ್ನೂ ಮಂಗಳೂರಿನಲ್ಲಿ ನಡೆದ ಕೋಮು ಸಂಘರ್ಷ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಮಿತ್ ಶಾಗೆ ರಾಜ್ಯ ಬಿಜೆಪಿ ನಾಯಕರು ವರದಿ ಸಲ್ಲಿಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT