ಸಿದ್ದರಾಮಯ್ಯ ಮತ್ತು ಎಸ್ ಎಂ ಕೃಷ್ಣ 
ರಾಜಕೀಯ

ಎಸ್ ಎಂಕೆ ಆಪ್ತ ಶಿವಲಿಂಗಯ್ಯರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ಸಿಎಂ

ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ...

ಮೈಸೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಿದ್ದಾರೆ.

CADA ದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ರಾಜ್ಯ ಸರ್ಕಾರ ಕಾಂಗ್ರೆಸ್ ಮುಖಂಡ ನಂಜಪ್ಪ ಅವರನ್ನು ನೇಮಕ ಮಾಡಿದೆ. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೂ ಮುನ್ನ ನಂಜಪ್ಪ ಎರಡು ವಿಧಾನ ಸಭೆ ಚುನಾವಣೆಯಲ್ಲಿ ಎಚ್ ಎಸ್ ಮಹಾದೇವ ಪ್ರಸಾದ್ ವಿರುದ್ಧ ಸ್ಪರ್ದಿಸಿದ್ದರು.

ಪ್ರಮುಖ ವೀರಶೈವ ಮುಖಂಡರಾಗಿರುವ ನಂಜಪ್ಪ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ತಮ್ಮೆಡೆದೆ ಸೆಳೆಯಬಹುದೆಂಬ ಭಯದಿಂದಾಗಿ ಕಾಂಗ್ರೆಸ್ ನಂಜಪ್ಪ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿದೆ, ಇದು  ಉಪ ಚುನಾವಣೆಯಲ್ಲಿ ಗೀತಾ ಮಹದೇವ್ ಪ್ರಸಾದ್ ಅವರ ಗೆಲುವಿಗೆ ಕಾರಣವಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಅವರನ್ನು ' ಕಾಡಾ' ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಗುಂಡ್ಲುಪೇಟೆ ವಿಧಾನ ಸಭೆ ಉಪ ಚುನಾವಣೆಯ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಗೀತಾ ಮಹಾದೇವ ಪ್ರಸಾದ್  ಈಗಾಗಲೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಜನರನ್ನು ಭೇಟಿ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ