ಯೋಗಿ ಆದಿತ್ಯನಾಥ್ 
ರಾಜಕೀಯ

2018 ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಪ್ರಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್?

2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮಿಷನ್-150 ಗುರಿಯಾಗಿಸಿಕೊಂಡಿರುವ ಬಿಜೆಪಿ ಚುನಾವಣೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ..

ಬೆಂಗಳೂರು: 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮಿಷನ್-150 ಗುರಿಯಾಗಿಸಿಕೊಂಡಿರುವ ಬಿಜೆಪಿ ಚುನಾವಣೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕರೆ ತರಲು ಚಿಂತನೆ ನಡೆಸುತ್ತಿದೆ.
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿರುವ ಬಿಜೆಪಿ 2018ರ ವಿಧಾನ ಸಭೆ ಚುನಾವಣೆಯಲ್ಲಿ, ಈಗಾಗಲೇ ಹಲವು ಜನಪ್ರಿಯ ಕಾರ್ಯಕ್ರಮಗಳಿಂದ ಪ್ರಸಿದ್ಧವಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಚುನಾವಣಾ ಪ್ರಚಾರಕ್ಕೆ ಕರೆ ತರುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಅವರ ಮೂಲಕ ಯೋಗಿ ಆದಿತ್ಯ ನಾಥ್ ಅವರಿಗೆ ಮನವಿ ಸಲ್ಲಿಸಿ ಕರೆತರಲು ಪ್ರಯತ್ನಗಳನ್ನು ನಡೆಸಲಾಗುತ್ತಿದೆ. 
ನರೇಂದ್ರ ಮೋದಿ ಸರ್ಕಾರದ ಮೂರು ವರ್ಷದ ಆಡಳಿತಾವಧಿಯ ಸಾಧನೆಗಳನ್ನು ರಾಜ್ಯದಲ್ಲಿ 50 ಸ್ಥಳಗಳಲ್ಲಿ  ಸಾಧನೆ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT