ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಬೆಂಗಳೂರು: ದಲಿತ ಮುಖಂಡರೊಂದಿಗೆ ಹೆಚ್ ಡಿಕೆ ನಾಳೆ ಸಭೆ

2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ...

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ದಲಿತ ಸಮುದಾಯದ ನಾಯಕರ ಸಭೆಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಾಳೆ ನಡೆಯಲಿದೆ.
ಪ್ರಾದೇಶಿಕ ಪಕ್ಷವೊಂದು ಇಂತಹ ಸಭೆ ನಡೆಸುತ್ತಿರುವುದು ಇದೇ ಮೊದಲಾಗಿದ್ದು ರಾಜ್ಯದ ಅನೇಕ ಕಡೆಗಳಿಂದ ಸುಮಾರು ಸಾವಿರ ದಲಿತ ಮುಖಂಡರು ಭಾಗವಹಿಸಲಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಜನರಿಗೆ ಸಂಬಂಧಪಟ್ಟ ಅನೇಕ ವಿಷಯಗಳು ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಒಂದು ವೇದಿಕೆಯಾಗಲಿದೆ.
ಪಕ್ಷದ ಚುನಾವಣಾ ಪ್ರಣಾಳಿಕೆಯ ರಚನೆಗೆ ಮತ್ತು ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೆ ತರಲು ದಲಿತ ಸಮುದಾಯದ ಮುಖಂಡರ ಸಭೆ ಸಹಾಯವಾಗಲಿದೆ ಎನ್ನುತ್ತಾರೆ ಜೆಡಿಎಸ್ ಪರಿಶಿಶ್ಟ ಜಾತಿ ಘಟಕದ ಅಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ಅನ್ನದಾನಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT