ಅನಂತ್‌ ಕುಮಾರ್‌ ಹೆಗಡೆ 
ರಾಜಕೀಯ

ವೈದ್ಯರಿಗೆ ಥಳಿಸಿದವರಿಗೆ ಆರೋಗ್ಯಖಾತೆ ಕೊಡಿ: ಟ್ವಿಟರ್ ನಲ್ಲಿ ತಿವಾರಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿರುವ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಕುರಿತು ಕಾಂಗ್ರೆಸ್‌ ನಾಯಕ ಮನೀಷ್‌ ತಿವಾರಿ ವ್ಯಂಗ್ಯವಾಡಿದ್ದಾರೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದುಕೊಂಡಿರುವ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಕುರಿತು ಕಾಂಗ್ರೆಸ್‌ ನಾಯಕ ಮನೀಷ್‌ ತಿವಾರಿ ವ್ಯಂಗ್ಯವಾಡಿದ್ದಾರೆ.  "ವೈದ್ಯರ ಮೇಲೆ ದೈಹಿಕ ಹಲ್ಲೆ ನಡೆಸಿದ  ಸಂಸದರಿಗೆ ಮೋದಿ ಆರೋಗ್ಯ ಖಾತೆ ಕೊಡಬಹುದು" ಎಂದು ಟ್ವೀಟ್‌ ಮಾಡಿದ್ದಾರ್ರೆ.
ಪ್ರಬಲ ಹಿಂದುತ್ವ ಪ್ರತಿಪಾದಕ,ಉತ್ತರ ಕನ್ನಡದಿಂದ 5 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅನಂತ್‌ ಕುಮಾರ್‌ ಹೆಗಡೆ ಇಂದು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಜನವರಿಯಲ್ಲಿ  ಶಿರಸಿಯ ಟಿಎಸ್‌ಎಸ್‌ ಆಸ್ಪತ್ರೆಗೆ ತಾಯಿಯನ್ನು ಚಿಕಿತ್ಸೆಗೆ ಕರೆದೊಯ್ದ ವೇಳೆ ವೈದ್ಯರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಆಕ್ರೋಶಗೊಂಡಿದ್ದ  ಅನಂತ್‌ ಕುಮಾರ್‌ ಇಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಸಿಸಿಟಿವಿಯಲ್ಲಿ ದಾಖಲಾಗಿದ್ದ ಈ ಘಟನೆಯಲ್ಲಿ ವೈದ್ಯರ ತುಟಿ ಒಡೆದು ರಕ್ತ ಹೊರ ಬಂದಿತ್ತು. ಆದರೆ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT