ಮಲ್ಲಿಕಾರ್ಜುನ ಖೂಬಾ 
ರಾಜಕೀಯ

ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ರಾಜಿನಾಮೆ: ಬಿಜೆಪಿ ಸೇರುವ ಸಾಧ್ಯತೆ

ಬಸವಕಲ್ಯಾಣದ ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್​ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ...

ಹಾವೇರಿ: ಬಸವಕಲ್ಯಾಣದ ಜೆಡಿಎಸ್​ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್​ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿರುವ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ  ನೀಡಿದ್ದಾರೆ.
ಬಿಜೆಪಿಗೆ ಸೇರುವ ಕುರಿತು ಕ್ಷೇತ್ರದಲ್ಲಿ ಯಾರದ್ದೂ ವಿರೋಧವಿಲ್ಲ. ಕ್ಷೇತ್ರದ ಬಿಜೆಪಿ ಮುಖಂಡರು ನನ್ನ ಜೊತೆಗಿದ್ದಾರೆ. ನಾಳೆ ನನ್ನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರು ಬಿಜೆಪಿಯವರಲ್ಲ. ಅವರೆಲ್ಲ ಕಾಂಗ್ರೆಸ್ ನವರು. ಅವರ ಮೇಲೆ ಈಗಾಗಲೆ ಪ್ರಕರಣವೂ ದಾಖಲಾಗಿದೆ. ಬಸವ ಕಲ್ಯಾಣಕ್ಕೆ ರಾಹುಲ್, ಸಿಎಂ ಸಿದ್ದರಾಮಯ್ಯ ಯಾರು ಬಂದರೂ ಸರಿಯೇ ನನ್ನ ಗೆಲವು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT