ಎಚ್,ಡಿ ದೇವೇಗೌಡ 
ರಾಜಕೀಯ

'ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಹಂಕಾರಕ್ಕೆ ತಕ್ಕ ಬೆಲೆ ತೆರುತ್ತಾರೆ'

ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ...

ಹಾಸನ: ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ, ಜನ ಅವರಿಗೆ ಪಾಠ ಕಲಿಸಲು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಸಾರ್ವಜನಿಕ ಸಭೆಗಳಲ್ಲಿ  ಜೆಡಿಎಸ್ ನಾಯಕರನ್ನು ನಿಂದಿಸಲು ಅವರಿಗೆ ಯಾವ ನೈತಿಕ ಹಕ್ಕು ಇಲ್ಲ, ದೇಶದಲ್ಲಿ ತಾವೊಬ್ಬರೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿ ಎತ್ತಿಹಿಡಿಯುತ್ತಿರುವುದಾಗಿ ಸಿದ್ದರಾಮಯ್ಯ ಭ್ರಮಿಸುತ್ತಿದ್ದಾರೆ ಎಂದು ಟೀಕಿಸಿದರು.ಚ
2019ರ ರಾಜ್ಯ ವಿಧಾನಸಭೆ ಚುನಾವಣೆ ಹಲವು ಕಾಂಗ್ರೆಸ್ ನಾಯಕರ ಪಾಲಿಗೆ ಕೊನೆಯ ಚುನಾವಣೆಯಾಗಿದೆ ಎಂದು ಹೇಳಿದರು. ಕಳೆದ ಐದು ವರ್ಷಗಳಲ್ಲಿ ಧರ್ಮ ಹಾಗೂ ಜಾತಿಗಳನ್ನು ಒಡೆದಿರುವುದೇ ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಜಡಿಎಸ್ ಬಿಎಸ್ ಪಿ ಜೊತೆ ಕೈ ಜೋಡಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT