ಪ್ರಿಯಾಂಕ ಚತುರ್ವೇದಿ ಸುದ್ದಿಗೋಷ್ಠಿ 
ರಾಜಕೀಯ

ನೋಟು ಅಮಾನ್ಯದಿಂದ ಸಾಧಿಸಿದಾದರೂ ಏನು? - ಪ್ರಿಯಾಂಕ ಚತುರ್ವೇದಿ ಪ್ರಶ್ನೆ

ಡಿಜಿಟಲ್ ಆರ್ಥಿಕತೆ ಕಡೆಗೆ ಭಾರತವನ್ನು ಕೊಂಡೊಯ್ಯುವ ಉದ್ದೇಶದಿಂದ ಕೇಂದ್ರಸರ್ಕಾರ ಕೈಗೊಂಡ 1 ಸಾವಿರ ಹಾಗೂ 500 ರೂ ನೋಟ್ ಅಮಾನ್ಯದಿಂದ ಸಾಧಿಸಿದಾದರೂ ಏನು ಎಂದು ಎಐಸಿಸಿ ವಕ್ತಾರೆ ಪ್ರಿಯಾಂಕ ಚತುರ್ವೇದಿ ಪ್ರಶ್ನಿಸಿದ್ದಾರೆ.

ಬೆಂಗಳೂರು: ಡಿಜಿಟಲ್ ಆರ್ಥಿಕತೆ ಕಡೆಗೆ ಭಾರತವನ್ನು ಕೊಂಡೊಯ್ಯುವ ಉದ್ದೇಶದಿಂದ ಕೇಂದ್ರಸರ್ಕಾರ ಕೈಗೊಂಡ 1 ಸಾವಿರ ಹಾಗೂ 500 ರೂ ನೋಟ್ ಅಮಾನ್ಯದಿಂದ ಸಾಧಿಸಿದಾದರೂ ಏನು ಎಂದು ಎಐಸಿಸಿ ವಕ್ತಾರೆ ಪ್ರಿಯಾಂಕ ಚತುರ್ವೇದಿ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೋಟು ಅಮಾನ್ಯದ ನಂತರ ಹೆಚ್ಚಿನ ಹಣ ಸಿಗದಂತಾಗಿದ್ದು, ದೇಶದಲ್ಲಿನ ಜನರನ್ನು ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.

13 ರಾಜ್ಯಗಳಲ್ಲಿ ನಗದು ಕೊರತೆ ಎದುರಾಗಿದೆ. ಎಟಿಎಂಗಳಲ್ಲಿ ಹಣದ ಕೊರತೆ ಉಂಟಾಗಿದೆ. ದಿನನಿತ್ಯದ ವಸ್ತುಗಳನ್ನು ಕೊಳ್ಳಲು ಜನರು ಹೆಣಗಾಡುತ್ತಿದ್ದಾರೆ.  7 ಲಕ್ಷ ಕೋಟಿ ರೂಪಾಯಿಯನ್ನು ಹೊರಗಡೆ ಸಾಗಿಸಲಾಗಿದೆ ಎಂದು ಆರೋಪಿಸಿದರು.

ಸಾರ್ವಜನಿಕರ ಹಣವನ್ನು ಸರ್ಕಾರ ಕಸಿಯುತ್ತಿದ್ದು, ಸಾರ್ವಜನಿಕರು ಮದುವೆ ಮತ್ತಿತರ ಸಮಾರಂಭಗಳಿಗೆ ಹಣಕ್ಕಾಗಿ ಪರದಾಡುವಂತಾಗಿದೆ ಎಂದು ಪ್ರಿಯಾಂಕ ಚತುರ್ವೇದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT