ರಾಜಕೀಯ

ರಾಜ್ಯ ಚುನಾವಣೆ ಗೆಲ್ಲಲು ಬಿಜೆಪಿಗೆ ಪ್ರಧಾನಿ ಮೋದಿಯೇ 'ಬ್ರಹ್ಮಾಸ್ತ್ರ'

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. 
ಕರ್ನಾಟಕ ವಿಧಾನಸಭಾ ಚುನವಾಣೆಯ ಚುನವಾಣೆಯಲ್ಲಿ ಆಡಳಿತ ವಿರೋಧಿ ಅಲೆ ಪ್ರತಿಪಕ್ಷಗಳಿಗೆ ವರವಾಗುವ ಸಾಧ್ಯತೆ ಕಡಿಮೆ ಇದೆ. ಇದೇ ವೇಳೆ ಜೆಡಿಎಸ್ ಸಹ ಕಿಂಗ್ ಮೇಕರ್ ಆಗುವ ವಿಶ್ವಾಸ ಹೊಂದಿದ್ದು, ಈ ಎರಡೂ ಅಂಶಗಳು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. 
ಈ ಪರಿಸ್ಥಿತಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಹೆಚ್ಚು ನೆರವಾಗುವ ಅಂಶವೆಂದರೆ ಅದು ಪ್ರಧಾನಿ ನರೇಂದ್ರ ಮೋದಿ ಇಮೇಜ್. ಪ್ರಧಾನಿ ಮೋದಿ ಓರ್ವ ಅದ್ಭುತ ಚುನಾವಣಾ ಪ್ರಚಾರಕ ಎಂಬುದರಲ್ಲಿ ಅನುಮಾನವಿಲ್ಲ.  ಪ್ರಚಾರ ಮಾಡಿದ ಬಹುತೇಕ ಪ್ರದೇಶಗಳಲ್ಲಿ ಪಕ್ಷಕ್ಕೆ ವರದಾನವಾಗಿರುವ ಉದಾಹರಣೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಚುನಾವಣೆ ಗೆಲ್ಲಲು ಮೋದಿ ಎಂಬ ಬ್ರಹ್ಮಾಸ್ತ್ರವನ್ನು ಪ್ರಯೋಗಿಸುತ್ತಿದ್ದು ಪ್ರಧಾನಿ ಮೋದಿ ಅವರ ಸರಣಿ ರ್ಯಾಲಿಗಳನ್ನು ಹಮ್ಮಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT