ರಾಜಕೀಯ

ರಾಜ್ಯ ಚುನಾವಣೆ ಗೆಲ್ಲಲು ಬಿಜೆಪಿಗೆ ಪ್ರಧಾನಿ ಮೋದಿಯೇ 'ಬ್ರಹ್ಮಾಸ್ತ್ರ'

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. 
ಕರ್ನಾಟಕ ವಿಧಾನಸಭಾ ಚುನವಾಣೆಯ ಚುನವಾಣೆಯಲ್ಲಿ ಆಡಳಿತ ವಿರೋಧಿ ಅಲೆ ಪ್ರತಿಪಕ್ಷಗಳಿಗೆ ವರವಾಗುವ ಸಾಧ್ಯತೆ ಕಡಿಮೆ ಇದೆ. ಇದೇ ವೇಳೆ ಜೆಡಿಎಸ್ ಸಹ ಕಿಂಗ್ ಮೇಕರ್ ಆಗುವ ವಿಶ್ವಾಸ ಹೊಂದಿದ್ದು, ಈ ಎರಡೂ ಅಂಶಗಳು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. 
ಈ ಪರಿಸ್ಥಿತಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಹೆಚ್ಚು ನೆರವಾಗುವ ಅಂಶವೆಂದರೆ ಅದು ಪ್ರಧಾನಿ ನರೇಂದ್ರ ಮೋದಿ ಇಮೇಜ್. ಪ್ರಧಾನಿ ಮೋದಿ ಓರ್ವ ಅದ್ಭುತ ಚುನಾವಣಾ ಪ್ರಚಾರಕ ಎಂಬುದರಲ್ಲಿ ಅನುಮಾನವಿಲ್ಲ.  ಪ್ರಚಾರ ಮಾಡಿದ ಬಹುತೇಕ ಪ್ರದೇಶಗಳಲ್ಲಿ ಪಕ್ಷಕ್ಕೆ ವರದಾನವಾಗಿರುವ ಉದಾಹರಣೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಚುನಾವಣೆ ಗೆಲ್ಲಲು ಮೋದಿ ಎಂಬ ಬ್ರಹ್ಮಾಸ್ತ್ರವನ್ನು ಪ್ರಯೋಗಿಸುತ್ತಿದ್ದು ಪ್ರಧಾನಿ ಮೋದಿ ಅವರ ಸರಣಿ ರ್ಯಾಲಿಗಳನ್ನು ಹಮ್ಮಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT