ರಾಜಕೀಯ

ರಾಜ್ಯ ಚುನಾವಣೆ ಗೆಲ್ಲಲು ಬಿಜೆಪಿಗೆ ಪ್ರಧಾನಿ ಮೋದಿಯೇ 'ಬ್ರಹ್ಮಾಸ್ತ್ರ'

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಬಿಜೆಪಿ ಮೋದಿ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. 
ಕರ್ನಾಟಕ ವಿಧಾನಸಭಾ ಚುನವಾಣೆಯ ಚುನವಾಣೆಯಲ್ಲಿ ಆಡಳಿತ ವಿರೋಧಿ ಅಲೆ ಪ್ರತಿಪಕ್ಷಗಳಿಗೆ ವರವಾಗುವ ಸಾಧ್ಯತೆ ಕಡಿಮೆ ಇದೆ. ಇದೇ ವೇಳೆ ಜೆಡಿಎಸ್ ಸಹ ಕಿಂಗ್ ಮೇಕರ್ ಆಗುವ ವಿಶ್ವಾಸ ಹೊಂದಿದ್ದು, ಈ ಎರಡೂ ಅಂಶಗಳು ಅತಂತ್ರ ಫಲಿತಾಂಶವನ್ನು ಸೂಚಿಸುತ್ತಿದೆ. 
ಈ ಪರಿಸ್ಥಿತಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಹೆಚ್ಚು ನೆರವಾಗುವ ಅಂಶವೆಂದರೆ ಅದು ಪ್ರಧಾನಿ ನರೇಂದ್ರ ಮೋದಿ ಇಮೇಜ್. ಪ್ರಧಾನಿ ಮೋದಿ ಓರ್ವ ಅದ್ಭುತ ಚುನಾವಣಾ ಪ್ರಚಾರಕ ಎಂಬುದರಲ್ಲಿ ಅನುಮಾನವಿಲ್ಲ.  ಪ್ರಚಾರ ಮಾಡಿದ ಬಹುತೇಕ ಪ್ರದೇಶಗಳಲ್ಲಿ ಪಕ್ಷಕ್ಕೆ ವರದಾನವಾಗಿರುವ ಉದಾಹರಣೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಚುನಾವಣೆ ಗೆಲ್ಲಲು ಮೋದಿ ಎಂಬ ಬ್ರಹ್ಮಾಸ್ತ್ರವನ್ನು ಪ್ರಯೋಗಿಸುತ್ತಿದ್ದು ಪ್ರಧಾನಿ ಮೋದಿ ಅವರ ಸರಣಿ ರ್ಯಾಲಿಗಳನ್ನು ಹಮ್ಮಿಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

SCROLL FOR NEXT