ಕರ್ನಾಟಕ ಹೈಕೋರ್ಟ್ 
ರಾಜಕೀಯ

ಬಂಡಾಯ ಶಾಸಕರ ಕೇಸ್; ಮೇ 7ರೊಳಗೆ ತೀರ್ಮಾನ ತೆಗೆದುಕೊಳ್ಳಲು ಹೈಕೋರ್ಟ್ ಆದೇಶ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ...

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ವಿಸರ್ಜನೆಯಾಗಲಿರುವುದರಿಂದ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರು ಸಲ್ಲಿಸಿರುವ ಪ್ರಾತಿನಿಧ್ಯ ಕುರಿತು ಮೇ 7 ಅಥವಾ ಅದರೊಳಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ವಿಧಾನಸಭೆ ಸ್ಪೀಕರ್ ಗೆ ಹೈಕೋರ್ಟ್ ಆದೇಶ ನೀಡಿದೆ.

ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ಕುರಿತು ವಿಧಾನಸಭಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಬೇಕೆಂದು ನ್ಯಾಯಮೂರ್ತಿ ರಾಘವೇಂದ್ರ ಎಸ್ ಚೌಹಾನ್ ತೀರ್ಪು ನೀಡಿದ್ದಾರೆ.

ಜೆಡಿಎಸ್ ನ ಬಂಡಾಯ ಶಾಸಕರಾದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಸಿ.ಎನ್.ಬಾಲಕೃಷ್ಣ ಹಾಗೂ ಮೂಡಿಗೆರೆ ಕ್ಷೇತ್ರದ ಬಿ.ಬಿ.ನಿಂಗಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT