ಪೃಥ್ವಿರಾಜ್ ಚೌಹ್ಹಾಣ್ 
ರಾಜಕೀಯ

ಪಿಯೂಷ್ ಗೊಯಲ್, ಪಿರಮಾಳ್ ಸಮೂಹ ಶಂಕಾಸ್ಪದ ಹಣಕಾಸು ವ್ಯವಹಾರದಲ್ಲಿ ತೊಡಗಿವೆ: ಪೃಥ್ವಿರಾಜ್ ಚೌಹ್ಹಾಣ್

ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಖಾತೆ ಸಚಿವ ಪಿಯೂಷ್ ಗೊಯಲ್ ಹಾಗೂ ಪಿರಾಮಾಳ್ ಕಂಪನಿ ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ತೊಡಗಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪೃಥ್ವೀರಾಜ್ ಚೌಹ್ಹಾಣ್ ಆರೋಪಿಸಿದ್ದಾರೆ.

ಬೆಂಗಳೂರು: ಕೇಂದ್ರ  ರೈಲ್ವೆ ಮತ್ತು ಕಲ್ಲಿದ್ದಲು ಖಾತೆ ಸಚಿವ ಪಿಯೂಷ್ ಗೊಯಲ್  ಹಾಗೂ ಪಿರಾಮಾಳ್ ಕಂಪನಿ ಸಂಶಯಾಸ್ಪದ ಹಣಕಾಸು ವ್ಯವಹಾರದಲ್ಲಿ ತೊಡಗಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ  ಪೃಥ್ವೀರಾಜ್ ಚೌಹ್ಹಾಣ್ ಆರೋಪಿಸಿದ್ದಾರೆ.

 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು.  ಇಂಧನ ಕ್ಷೇತ್ರದಲ್ಲಿ ಪಿರಾಮಾಳ್ ಸಮೂಹ ಕಂಪನಿ ಪ್ರಮುಖವಾದ ಪಾತ್ರ ವಹಿಸುತ್ತಿದೆ. ಗೊಯಲ್  ಇಂಧನ ಸಚಿವರಾದ ನಂತರ ಶೇ. 1000 ಪ್ರೀಮಿಯಂಗೆ ತನ್ನ ಕಂಪನಿಯನ್ನು ಅವರಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಿದರು.

ಹಿತಾಸಕ್ತಿ ಸಂಘರ್ಘವನ್ನು ಈ ಅಂಶಗಳೆ ಸ್ಪಷ್ಪಪಡಿಸುತ್ತವೆ. ಅಲ್ಲದೇ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಕಂಪನಿ ಮಾರಾಟ ಮಾಡಿರುವ ಬಗ್ಗೆ ಗೊಯಲ್ ಜವಾಬ್ದಾರರಾಗಿರಬೇಕಾಗುತ್ತದೆ. ಆದರೆ, ಏಕೆ ತನ್ನ ಆಸ್ತಿಯ ಬಗ್ಗೆ ಘೋಷಿಸಿಕೊಂಡಿಲ್ಲ ಎಂದು ಪೃಥ್ವೀರಾಜ್ ಚೌಹ್ಹಾಣ್ ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT