ಬೆಂಗಳೂರಿನ ರಸ್ತೆ ಕಾಮಗಾರಿಯ ಭರವಸೆ ನೀಡಿರುವ ಕಾಂಗ್ರೆಸ್ 
ರಾಜಕೀಯ

ನಾಗರಿಕ ಸಂಸ್ಥೆಗಳ ಸಮನ್ವಯತೆಗೆ ಪ್ರಾಧಿಕಾರ ರಚನೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ...

ಬೆಂಗಳೂರು: ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ತರಲು ಒಂದೇ ಸೂರಿನಡಿ ಹಲವು ನಾಗರಿಕ ಸಂಸ್ಥೆಗಳನ್ನು ತರಲು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸಾರ್ವಜನಿಕ ತನಿಖಾ ಪ್ರಾಧಿಕಾರವನ್ನು ತರಲು ಭರವಸೆ ನೀಡಿದ್ದು ಅದು ಈ ಸಂಸ್ಥೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರುತ್ತದೆ.

ಈ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸಣ್ಣ ನಿಗಮಗಳಾಗಿ ವಿಂಗಡಿಸುವುದರಲ್ಲಿ ಆಸಕ್ತಿ ಹೊಂದಿದ್ದು ಅವುಗಳನ್ನು ಇತರ ನಾಗರಿಕ ಸಂಸ್ಥೆಗಳ ಜೊತೆ ಬೃಹತ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ತರಲು ಒಲವು ತೋರಿರುವುದು ಕಂಡುಬರುತ್ತದೆ.

ಬೆಂಗಳೂರಿನಲ್ಲಿ ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಬಿಡಬ್ಲ್ಯುಎಸ್ಎಸ್ ಬಿ ಮತ್ತು ಇತರ ಕೆಲವು ನಾಗರಿಕ ಸಂಸ್ಥೆಗಳಿವೆ. ಈ ಎಲ್ಲಾ ಸಂಸ್ಥೆಗಳು ಬೆಂಗಳೂರು ನಗರಕ್ಕೆ ಕೆಲಸ ಮಾಡುವುದಿದ್ದರೂ ಈ ಸಂಸ್ಥೆಗಳ ಮಧ್ಯೆ ಸಮನ್ವಯದ ಕೊರತೆಯಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಅದು ಬೆಸ್ಕಾಂ ಮತ್ತು ಬಿಡಬ್ಲ್ಯುಎಸ್ಎಸ್ ಬಿಯಿಂದ ರಸ್ತೆ ಅಗೆಯುವ ಕೆಲಸ ಮಾಡುವುದಿರಲಿ, ಪಾದಚಾರಿ ಮಾರ್ಗವನ್ನು ಅತಿಕ್ರಮಿಸುವುದಾಗಲಿ ಅಥವಾ ಗಿಡ, ಮರಗಳನ್ನು ಕಡಿಯುವುದಾಗಲಿ ಬಿಬಿಎಂಪಿಗೆ ತಿಳಿಸದೆ ಮಾಡುತ್ತವೆ. ಈ ಸಂಸ್ಥೆಗಳಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಿದ್ದರೂ ಕೂಡ ಅಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT